ನವದೆಹಲಿ: ಇಂದು ಕೂಡ ಹಲವು ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶಗಳು ಬಂದಿರುವುದು ವರದಿಯಾಗಿದೆ.
ಈ ಮೂಲಕ 14 ದಿನಗಳಲ್ಲಿ ಒಟ್ಟಾರೆ 350ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆಗಳು ಬಂದಂತಾಗಿದ್ದು, ಪ್ರಯಾಣಿಕರು ಭಾರೀ ಆತಂಕಕ್ಕೆ ಈಡಾಗಿದ್ದಾರೆ.
ವಿಮಾನ ನಿಲ್ದಾಣಗಳಿಗೆ ಇದುವರೆಗೂ ಹೆಚ್ಚಿನ ಬೆದರಿಕೆಗಳು ಸಾಮಾಜಿಕ ಮಾಧ್ಯಮಗಳ ಮೂಲಕವೇ ಬಂದಿರುವುದು ಆತಂಕಕ್ಕಾರಿ ವಿಷಯವಾಗಿದೆ.
ಈ ಬಗ್ಗೆ ಕೇಂದ್ರ ಸರ್ಕಾರ ಪ್ರತೀ ವಿಮಾನ ನಿಲ್ದಾಣಗಳಿಗೂ ಎಚ್ಚರಿಕೆಯ ಸಂದೇಶ ರವಾನೆ ಮಾಡಿದ್ದು, ಎಲ್ಲಾ ಕಡೆ ಸೆಕ್ಯುರಿಟಿ ಹಾಗೂ ಪೊಲೀಸರನ್ನು ನಿಯೋಜನೆ ಮಾಡುವಂತೆ ಸೂಚನೆ ನೀಡಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಯಾರು ಬಾಂಬ್ ಬೆದರಿಕೆ ಹಾಕುತ್ತಿದ್ದಾರೆ ಎಂಬುದನ್ನು ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…