ನವದೆಹಲಿ: ಇಂದು ಕೂಡ ಹಲವು ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶಗಳು ಬಂದಿರುವುದು ವರದಿಯಾಗಿದೆ.
ಈ ಮೂಲಕ 14 ದಿನಗಳಲ್ಲಿ ಒಟ್ಟಾರೆ 350ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆಗಳು ಬಂದಂತಾಗಿದ್ದು, ಪ್ರಯಾಣಿಕರು ಭಾರೀ ಆತಂಕಕ್ಕೆ ಈಡಾಗಿದ್ದಾರೆ.
ವಿಮಾನ ನಿಲ್ದಾಣಗಳಿಗೆ ಇದುವರೆಗೂ ಹೆಚ್ಚಿನ ಬೆದರಿಕೆಗಳು ಸಾಮಾಜಿಕ ಮಾಧ್ಯಮಗಳ ಮೂಲಕವೇ ಬಂದಿರುವುದು ಆತಂಕಕ್ಕಾರಿ ವಿಷಯವಾಗಿದೆ.
ಈ ಬಗ್ಗೆ ಕೇಂದ್ರ ಸರ್ಕಾರ ಪ್ರತೀ ವಿಮಾನ ನಿಲ್ದಾಣಗಳಿಗೂ ಎಚ್ಚರಿಕೆಯ ಸಂದೇಶ ರವಾನೆ ಮಾಡಿದ್ದು, ಎಲ್ಲಾ ಕಡೆ ಸೆಕ್ಯುರಿಟಿ ಹಾಗೂ ಪೊಲೀಸರನ್ನು ನಿಯೋಜನೆ ಮಾಡುವಂತೆ ಸೂಚನೆ ನೀಡಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಯಾರು ಬಾಂಬ್ ಬೆದರಿಕೆ ಹಾಕುತ್ತಿದ್ದಾರೆ ಎಂಬುದನ್ನು ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…