ದೇಶ- ವಿದೇಶ

ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಂದು ಹಿಂದಿ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಮತ್ತು ಇತರ ಗಣ್ಯರನ್ನು ಸಿಜೆಐ ಸ್ವಾಗತಿಸಿದರು.

ಇದನ್ನೂ ಓದಿ:- ಹುಣಸೂರಿನಲ್ಲಿ ಅಬ್ಬರಿಸಿ, ಬೊಬ್ಬಿರಿದ ಮಳೆರಾಯ: ಮನೆಗಳಿಗೂ ನುಗ್ಗಿದ ಮಳೆ ನೀರು

65 ವರ್ಷ ವಯಸ್ಸಿನ ನಿವೃತ್ತ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಭೂಷಣ್‌ ಗವಾಯಿ ಅಧಿಕಾರ ವಹಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪತ್ನಿ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…

49 mins ago

ಓದುಗರ ಪತ್ರ: ಜಾಗೃತಿ

ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…

56 mins ago

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…

58 mins ago

ಓದುಗರ ಪತ್ರ: ರೈಲು ಟಿಕೆಟ್ ಕಾಯ್ದಿರಿಸುವ ಸ್ಥಳದಲ್ಲಿ ಕೆಲಸ ಮಾಡದ ಎಸಿ

ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…

60 mins ago

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ರಕ್ಷಣೆ ನೀಡಿ

ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರಮಂದಿರಗಳನ್ನು ಉಳಿಸಲು ಚಿತ್ರೋದ್ಯಮ ಹುಡುಕುತ್ತಿದೆ ದಾರಿ

ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…

1 hour ago