SSUCv3H4sIAAAAAAAACpyRz27DIAzG75P2DhHnRkpKkiZ9lWoHQ7wElUIFpNNU9d3Hn1Bx3g3/bH/2Z56fH1VFGFjBybl6hsjHQsrNOgNOaOVxc9i5QTWjKcnD0KEpAc7CaSNAlpCB46uCG3qoNikDfsUksQ7cZtGG6Tvi4HDxGgm+JdKKlxRXORGTvsOnCDkUzG4ssoyS+L860+Mru4EFFf+NCxdGDEqEZOSSSsn1x6G5ldZgm4UuXD00BxkKaKF0N4ILtRRt2q3x7LmN6005E1Z4b06k1ndgMpz422ti5itY68vnzItB3H+yvhVzlHbRwK5KZv8TIWzpceia4dRMtDsdO0r7vSD93iq8TlwnC/mYX8VcWhdhA4J8pCNSqNt+GOtu6qFmrOnqCfp2PI04Dazxh3/9AQAA//8DAFC1dt+YAgAA
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ ನಡೆದ ಈ ಮಿಂಚಿನ ದಾಳಿಗೆ ಕೇಂದ್ರ ಸರ್ಕಾರವು ಇತ್ತೀಚೆಗೆ ಅಧಿಕೃತ ಮುದ್ರೆ ಒತ್ತಿದೆ.
ಭಾರತೀಯ ಸೇನೆಯು ವಿದೇಶಿ ನೆಲದಲ್ಲಿ ನಡೆಸುವ ರಹಸ್ಯ ಕಾರ್ಯಾಚರಣೆಗಳನ್ನು ಕೇಂದ್ರ ಸರ್ಕಾರ ಬಹಿರಂಗಪಡಿಸುವುದು ಬಹಳ ಅಪರೂಪ. ಆದರೆ ಈ ಬಾರಿ 21ನೇ ಪ್ಯಾರಾ ಸ್ಪೆಷಲ್ ಪೋರ್ಸ್ಗೆ ಸೇರಿದ ಲೆಫ್ಟಿನೆಂಟ್ ಕರ್ನಲ್ ಘಟಾಗೆ ಆದಿತ್ಯ ಶ್ರೀಕುಮಾರ್ ಅವರಿಗೆ ಶೌರ್ಯ ಚಕ್ರ ಪ್ರಶಸ್ತಿಯನ್ನು ಘೋಷಿಸುವ ಮೂಲಕ ಈ ಕಾರ್ಯಾಚರಣೆಯ ವಿವರಗಳನ್ನು ಜಗತ್ತಿಗೆ ತಿಳಿದಿವೆ.
ಅದರಲ್ಲಿ ಮುಖ್ಯವಾಗಿ ಸಗೈಂಗ್ ಪ್ರದೇಶದಲ್ಲಿ ಉಗ್ರರ ಬೇಟೆ, ಉಲ್ಪಾ ಕುತಂತ್ರಕ್ಕೆ ಬ್ರೇಕ್, ರಕ್ಷಣಾ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಭಾರತದ ಆಕ್ರಮಣಕಾರಿ ಶೈಲಿ ಸೇರಿದಂತೆ ಅನೇಕ ಕಾರ್ಯಾಚರಣೆ ಕೈಗೊಂಡ ಭಾರತೀಯ ಸೇನೆ ಉಗ್ರರ ನುಸುಳುವಿಕೆಯನ್ನು ತಡೆದಿದೆ.
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…