SSUCv3H4sIAAAAAAAACpyRz27DIAzG75P2DhHnRkpKkiZ9lWoHQ7wElUIFpNNU9d3Hn1Bx3g3/bH/2Z56fH1VFGFjBybl6hsjHQsrNOgNOaOVxc9i5QTWjKcnD0KEpAc7CaSNAlpCB46uCG3qoNikDfsUksQ7cZtGG6Tvi4HDxGgm+JdKKlxRXORGTvsOnCDkUzG4ssoyS+L860+Mru4EFFf+NCxdGDEqEZOSSSsn1x6G5ldZgm4UuXD00BxkKaKF0N4ILtRRt2q3x7LmN6005E1Z4b06k1ndgMpz422ti5itY68vnzItB3H+yvhVzlHbRwK5KZv8TIWzpceia4dRMtDsdO0r7vSD93iq8TlwnC/mYX8VcWhdhA4J8pCNSqNt+GOtu6qFmrOnqCfp2PI04Dazxh3/9AQAA//8DAFC1dt+YAgAA
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ ನಡೆದ ಈ ಮಿಂಚಿನ ದಾಳಿಗೆ ಕೇಂದ್ರ ಸರ್ಕಾರವು ಇತ್ತೀಚೆಗೆ ಅಧಿಕೃತ ಮುದ್ರೆ ಒತ್ತಿದೆ.
ಭಾರತೀಯ ಸೇನೆಯು ವಿದೇಶಿ ನೆಲದಲ್ಲಿ ನಡೆಸುವ ರಹಸ್ಯ ಕಾರ್ಯಾಚರಣೆಗಳನ್ನು ಕೇಂದ್ರ ಸರ್ಕಾರ ಬಹಿರಂಗಪಡಿಸುವುದು ಬಹಳ ಅಪರೂಪ. ಆದರೆ ಈ ಬಾರಿ 21ನೇ ಪ್ಯಾರಾ ಸ್ಪೆಷಲ್ ಪೋರ್ಸ್ಗೆ ಸೇರಿದ ಲೆಫ್ಟಿನೆಂಟ್ ಕರ್ನಲ್ ಘಟಾಗೆ ಆದಿತ್ಯ ಶ್ರೀಕುಮಾರ್ ಅವರಿಗೆ ಶೌರ್ಯ ಚಕ್ರ ಪ್ರಶಸ್ತಿಯನ್ನು ಘೋಷಿಸುವ ಮೂಲಕ ಈ ಕಾರ್ಯಾಚರಣೆಯ ವಿವರಗಳನ್ನು ಜಗತ್ತಿಗೆ ತಿಳಿದಿವೆ.
ಅದರಲ್ಲಿ ಮುಖ್ಯವಾಗಿ ಸಗೈಂಗ್ ಪ್ರದೇಶದಲ್ಲಿ ಉಗ್ರರ ಬೇಟೆ, ಉಲ್ಪಾ ಕುತಂತ್ರಕ್ಕೆ ಬ್ರೇಕ್, ರಕ್ಷಣಾ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಭಾರತದ ಆಕ್ರಮಣಕಾರಿ ಶೈಲಿ ಸೇರಿದಂತೆ ಅನೇಕ ಕಾರ್ಯಾಚರಣೆ ಕೈಗೊಂಡ ಭಾರತೀಯ ಸೇನೆ ಉಗ್ರರ ನುಸುಳುವಿಕೆಯನ್ನು ತಡೆದಿದೆ.
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…