jammu kashmir government announced Compensation
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್ಎಫ್ ಯೋಧನನ್ನು ಪಾಕಿಸ್ತಾನ ಬಂಧಿಸಿದೆ.
ಪಂಜಾಬ್ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ ಯೋಧನನ್ನು ಪಾಕಿಸ್ತಾನ ರೇಂಜರ್ಗಳು ಬಂಧಿಸಿದ್ದಾರೆ.
ಅವರ ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ ಪಡೆಗಳ ನಡುವೆ ಮಾತುಕತೆ ನಡೆಯುತ್ತಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡುವಂತೆ ಭಾರತ ಆಗ್ರಹಿಸಿದೆ.
ಬುಧವಾರ ಕರ್ತವ್ಯದಲ್ಲಿರುವಾಗ ಪಂಜಾಬ್ನ ಫಿರೋಜ್ಪುರದಲ್ಲಿ ಅಂತರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ ಜವಾನನನ್ನು ಪಾಕಿಸ್ತಾನಿ ರೇಂಜರ್ಗಳು ಬಂಧಿಸಿದ್ದಾರೆ.
ಸೈನಿಕನ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ಸಭೆ ಕರೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…