ಟಿಬೆಟ್ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ತಮ್ಮ 90ನೇ ವಯಸ್ಸಿನಲ್ಲಿ ಬೆಸ್ಟ್ ಆಡಿಯೋ ಬುಕ್, ನರೇಷನ್ ಅಂಡ್ ಸ್ಟೋರಿಟೆಲ್ಲಿಂಗ್ ರೆಕಾರ್ಡಿಂಗ್ ವಿಭಾಗದಲ್ಲಿ ಈ ಪ್ರಶಸ್ತಿಯನ್ನು ಪಡೆಯುವ ಮೂಲಕ ಅವರು ಹೊಸ ದಾಖಲೆ ಬರೆದಿದ್ದಾರೆ. ಜಾಲತಾಣಗಳ ಮೂಲಕ ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಈ ಪ್ರಶಸ್ತಿಯು ದಲೈಲಾಮಾ ಅವರ ಶಾಂತಿ, ಕರುಣೆ ಮತ್ತು ಮಾನವೀಯತೆಯ ಸಂದೇಶಗಳಿಗೆ ಸಂದ ಜಾಗತಿಕ ಗೌರವವಾಗಿದೆ.
ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ದಿ ರೆಕಾರ್ಡಿಂಗ್ ಅಕಾಡೆಮಿ ಆಯೋಜಿಸಿದ್ದ 68ನೇ ಗ್ರ್ಯಾಮಿ ಪ್ರಶಸ್ತಿ ಸಮಾರಂಭದಲ್ಲಿ ಈ ಗೌರವವನ್ನು ಘೋಷಣೆ ಮಾಡಲಾಯಿತು. ಈ ಪ್ರಶಸ್ತಿಯು ಕೇವಲ ಸಂಗೀತಕ್ಕೆ ಮಾತ್ರ ಸೀಮಿತವಾಗದೇ ಆಧ್ಯಾತ್ಮಿಕತೆ ಮತ್ತು ಸಾಮಾಜಿಕ ಪ್ರಜ್ಞೆಗೆ ಸಂದ ಅಂತರಾಷ್ಟ್ರೀಯ ಗೌರವವೆಂದು ಪರಿಗಣಿಸಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…