ನವದೆಹಲಿ: ಭಾರತ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಈ ಬಜೆಟ್ ಸ್ಫೂರ್ತಿದಾಯಕ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಪ್ರಗತಿಯ ಮುನ್ನೋಟಕ್ಕೆ ಆಶಾದಾಯಕ ಬಜೆಟ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಬಡ ಮತ್ತು ಮಧ್ಯಮ ವರ್ಗದವರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ಪೂರಕವಾಗಿ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಲಾಗಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ನಾಯಕತ್ವ ಹಾಗೂ ಆಡಳಿತದಿಂದ ಭಾರತ ಆರ್ಥಿಕವಾಗಿ ಪ್ರಗತಿ ಸಾಧಿಸುತ್ತಿದೆ.
ಎನ್ಡಿಎ ಸರ್ಕಾರ ತನ್ನ ಮೂರನೇ ಅವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿರಿಸಿ ಅಭೂತಪೂರ್ವ ಬಜೆಟ್ ಮಂಡಿಸಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…