ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು.
ಸೆಮಿಕಂಡಕ್ಟರ್ ಮಿಷನ್ 2.0 ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ನಮ್ಮ ತಯಾರಿಕೆ ವಲಯಕ್ಕೆ ಹೆಚ್ಚಿನ ಒತ್ತು ಕೊಡುತ್ತೇವೆ. ಸೆಮಿಕಂಡಕ್ಟರ್ ಮಿಷನ್ಗೆ 40 ಸಾವಿರ ಕೋಟಿ ನೀಡಲಾಗುತ್ತದೆ.
ಈ ಮೂಲಕ ತಮಿಳುನಾಡು, ಆಂಧ್ರ, ಒಡಿಶಾ ಹಾಗೂ ಕೇರಳ ರಾಜ್ಯಕ್ಕೆ ಬಂಪರ್ ಆಫರ್ ಸಿಕ್ಕಿದ್ದು, ನಾಲ್ಕು ರಾಜ್ಯಗಳಿಗೆ ಅರ್ಥ್ ಮಿನರಲ್ ಕಾರಿಡಾರ್ ಘೋಷಣೆ ಮಾಡಲಾಗಿದೆ.
ಮೆಗಾ ಟೆಕ್ಸ್ಟೈಲ್ಸ್ ಪಾರ್ಕ್ ಘೋಷಣೆ ಮಾಡಿದ ಅವರು, ಸಣ್ಣ ಕೈಗಾರಿಕೆಳ ಅಭಿವೃದ್ಧಿಗೆ ಎರಡು ಸಾವಿರ ಕೋಟಿ ರೂ ಅನುದಾನ ಘೋಷಿಸಿದರು.
ಡಿಜಿಟಲ್ ಪರಿಸರ ವ್ಯವಸ್ಥೆ ಬಲಪಡಿಸಲು ಕ್ರಮ ಕೈಗೊಳ್ಳಲಾಗಿದ್ದು, ಆತ್ಮನಿರ್ಭರ ಭಾರತಕ್ಕಾಗಿ ೨ ಸಾವಿರ ಕೋಟಿ ರೂ ಮೀಸಲಿಡಲಾಗಿದೆ. ಭವಿಷ್ಯದ ಚಾಂಪಿಯನ್ಗಳಿಗಾಗಿ 10 ಸಾವಿರ ಕೋಟಿ ಅನುದಾನ ಘೋಷಿಸಲಾಗಿದ್ದು, ಕ್ರೆಡಿಟ್ ಗ್ಯಾರಂಟಿ ಸಪೋರ್ಟ್ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಹೇಳಿದರು.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…