ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು.
ಸೆಮಿಕಂಡಕ್ಟರ್ ಮಿಷನ್ 2.0 ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ನಮ್ಮ ತಯಾರಿಕೆ ವಲಯಕ್ಕೆ ಹೆಚ್ಚಿನ ಒತ್ತು ಕೊಡುತ್ತೇವೆ. ಸೆಮಿಕಂಡಕ್ಟರ್ ಮಿಷನ್ಗೆ 40 ಸಾವಿರ ಕೋಟಿ ನೀಡಲಾಗುತ್ತದೆ.
ಈ ಮೂಲಕ ತಮಿಳುನಾಡು, ಆಂಧ್ರ, ಒಡಿಶಾ ಹಾಗೂ ಕೇರಳ ರಾಜ್ಯಕ್ಕೆ ಬಂಪರ್ ಆಫರ್ ಸಿಕ್ಕಿದ್ದು, ನಾಲ್ಕು ರಾಜ್ಯಗಳಿಗೆ ಅರ್ಥ್ ಮಿನರಲ್ ಕಾರಿಡಾರ್ ಘೋಷಣೆ ಮಾಡಲಾಗಿದೆ.
ಮೆಗಾ ಟೆಕ್ಸ್ಟೈಲ್ಸ್ ಪಾರ್ಕ್ ಘೋಷಣೆ ಮಾಡಿದ ಅವರು, ಸಣ್ಣ ಕೈಗಾರಿಕೆಳ ಅಭಿವೃದ್ಧಿಗೆ ಎರಡು ಸಾವಿರ ಕೋಟಿ ರೂ ಅನುದಾನ ಘೋಷಿಸಿದರು.
ಡಿಜಿಟಲ್ ಪರಿಸರ ವ್ಯವಸ್ಥೆ ಬಲಪಡಿಸಲು ಕ್ರಮ ಕೈಗೊಳ್ಳಲಾಗಿದ್ದು, ಆತ್ಮನಿರ್ಭರ ಭಾರತಕ್ಕಾಗಿ ೨ ಸಾವಿರ ಕೋಟಿ ರೂ ಮೀಸಲಿಡಲಾಗಿದೆ. ಭವಿಷ್ಯದ ಚಾಂಪಿಯನ್ಗಳಿಗಾಗಿ 10 ಸಾವಿರ ಕೋಟಿ ಅನುದಾನ ಘೋಷಿಸಲಾಗಿದ್ದು, ಕ್ರೆಡಿಟ್ ಗ್ಯಾರಂಟಿ ಸಪೋರ್ಟ್ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಹೇಳಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…