ನವದೆಹಲಿ: ಭಾರತದ ನೂತನ ಉಪ ರಾಷ್ಟ್ರಪತಿಯಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ.
ಅವರು ಪ್ರತಿಪಕ್ಷ ಇಂಡಿಯಾ ಒಕ್ಕೂಟದ ಬಿ.ಸುದರ್ಶನ್ ರೆಡ್ಡಿ ವಿರುದ್ಧ ಜಯಗಳಿಸಿದ್ದಾರೆ.
ಕಳೆದ ಜುಲೈನಲ್ಲಿ ಆರೋಗ್ಯ ಕಾರಣ ನೀಡಿ ಜಗದೀಪ್ ಧನಕರ್ ರಾಜೀನಾಮೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು.
ಸಿ.ಪಿ.ರಾಧಾಕೃಷ್ಣನ್ ಪರ 452 ಮತ ಪಡೆದರೆ, ಸುದರ್ಶನ್ ರೆಡ್ಡಿ ಪರ 300 ಸದಸ್ಯರು ಮತ ಚಲಾಯಿಸಿದರು.
ಈ ಹಿನ್ನೆಲೆಯಲ್ಲಿ ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…