ನವದೆಹಲಿ: ಚಂದ್ರನ ಮೇಲೆ ಮಾನವನನ್ನು ಕಳಿಸುವ ಸಾಹಸಕ್ಕೆ ಭಾರತ ಮುಂದಾಗಿದ್ದು, 2104 ಕೋಟಿ ರೂ ನೀಡಲು ನಿರ್ಧಾರ ಮಾಡಿದೆ.
ಚಂದ್ರನ ಮೇಲೆ ಮಾನವರನ್ನು ಇಳಿಸಿ ಅಧ್ಯಯನ ನಡೆಸಿದ ಬಳಿಕ ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮುಂದಿನ 2040ರಲ್ಲಿ ಈ ಸಾಹಸ ನಡೆಸಲು, 2104 ಕೋಟಿ ರೂಪಾಯಿ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.
ಇದಕ್ಕೆ ಇನ್ನಷ್ಟೇ ತಂತ್ರಜ್ಞಾನ ಸಿದ್ಧಗೊಳ್ಳಬೇಕಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ 2040ಕ್ಕೆ ಈ ಸಾಹಸ ನಡೆಯಲಿದೆ.
ಚಂದ್ರನ ಮೇಲೆ ಮಾನವರನ್ನು ಇಳಿಸಿ, ಅವರನ್ನು ಸುರಕ್ಷಿತವಾಗಿ ವಾಪಸ್ ಕರೆತರುವ ತಂತ್ರಜ್ಞಾನವನ್ನು ಇಸ್ರೋ ಅನಾವರಣಗೊಳಿಸಬೇಕಿದೆ.
ಸಾಲು ಸಾಲು ಯಶಸ್ಸು ಕಂಡಿರುವ ಇಸ್ರೋ ಇದೀಗ ಚಂದ್ರಲೋಕಕ್ಕೆ ಮಾನವರನ್ನು ಕಳಿಸಲು ಸರ್ವ ರೀತಿಯಲ್ಲೂ ತಯಾರಿ ನಡೆಸುತ್ತಿದೆ.
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…
ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು.…
ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಆಗಿದೆ…
ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ…
ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್…
ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…