ನವದೆಹಲಿ: ಸಚಿವ ಸಂಪುಟ ಪುನರ್ ರಚನೆ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ ಅವರು, ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಾಹಿತಿ ಇಲ್ಲ. ಇದನ್ನು ನಿರ್ಧಾರ ಮಾಡುವುದು ಹೈಕಮಾಂಡ್. ಸಿಎಂ ಹಾಗೂ ಡಿಸಿಎಂ ದೆಹಲಿಗೆ ಬಂದಿದ್ದು ಯಾಕೆ ಎಂದು ಗೊತ್ತಿಲ್ಲ. ಹೈಕಮಾಂಡ್ ಜೊತೆ ಸಿಎಂ ಹಾಗೂ ಡಿಸಿಎಂ ಸಭೆ ನಡೆಸಲಿದ್ದಾರೆ ಎಂದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…