ಕೃಷ್ಣಗಿರಿ : ತಮಿಳುನಾಡಿನ ಹೊಸೂರಿನ ನಾಗಮಂಗಲಂನಲ್ಲಿರುವ ಮಹಿಳಾ ಹಾಸ್ಟೆಲ್ನ ಸ್ನಾನಗೃಹದಲ್ಲಿ ಗುಪ್ತ ಕ್ಯಾಮೆರಾ ಅಳವಡಿಸಿದ ಆರೋಪದ ಮೇಲೆ ಒಡಿಶಾ ಮೂಲದ ಮಹಿಳೆ ಮತ್ತು ಆಕೆಯ ಸ್ನೇಹಿತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
ಕೃಷ್ಣಗಿರಿ ಜಿಲ್ಲೆಯ ನಾಗಮಂಗಲಂನಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಸೌಲಭ್ಯದ ನೂರಾರು ಮಹಿಳಾ ಉದ್ಯೋಗಿಗಳು ವಿಡಿಯಾಲ್ ರೆಸಿಡೆನ್ಸಿ ಎಂಬ ಕಂಪೆನಿಯ ಹಾಸ್ಟೆಲ್ನ ಸ್ನಾನಗೃಹದೊಳಗೆ ಗುಪ್ತ ಕ್ಯಾಮೆರಾ ಪತ್ತೆಯಾದ ನಂತರ ಪ್ರತಿಭಟನೆ ನಡೆಸಿದ್ದರು.
ಇದನ್ನೂ ಓದಿ:-ಬಿಹಾರ ಚುನಾವಣೆ : ಮೊದಲ ಹಂತದಲ್ಲಿ ಶೇ.60ರಷ್ಟು ಮತದಾನ
೧೧ನೇ ಮಹಡಿಯ ರಚನೆಯು ಎಂಟು ಬ್ಲಾಕ್ಗಳನ್ನು ಹೊಂದಿದ್ದು, ೬,೦೦೦ಕ್ಕೂ ಹೆಚ್ಚು ಮಹಿಳೆಯರಿಗೆ ವಸತಿ ಒದಗಿಸುತ್ತದೆ.
ನಾಗಮಂಗಲಂನಲ್ಲಿರುವ ಕಂಪೆನಿಯ ಸೌಲಭ್ಯದ ಉದ್ಯೋಗಿಯಾಗಿದ್ದ ಒಡಿಶಾದ ೨೨ ವರ್ಷದ ನೀಲುಕುಮಾರಿ ಗುಪ್ತಾ ಹಾಸ್ಟೆಲ್ನಲ್ಲಿ ತಂಗಿದ್ದರು. ಅವರು ತಮ್ಮ ಸ್ನೇಹಿತ ಸಂತೋಷ್ (೨೫) ಅವರ ಪ್ರಚೋದನೆಯ ಮೇರೆಗೆ ಈ ಕ್ಯಾಮೆರಾ ಅಳವಡಿಸಿದ್ದರು ಎನ್ನಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಪಿ.ತಂಗದುರೈ ಅವರ ಪ್ರಕಾರ, ಸಂತೋಷ್ ಅವರನ್ನು ನವೆಂಬರ್ ೫ ರಂದು ಬೆಂಗಳೂರಿನಿಂದ ಉದನಪಲ್ಲಿಯಿಂದ ಪೊಲೀಸ್ ತಂಡ ಬಂಧಿಸಿತು.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…