ಕೃಷ್ಣಗಿರಿ : ತಮಿಳುನಾಡಿನ ಹೊಸೂರಿನ ನಾಗಮಂಗಲಂನಲ್ಲಿರುವ ಮಹಿಳಾ ಹಾಸ್ಟೆಲ್ನ ಸ್ನಾನಗೃಹದಲ್ಲಿ ಗುಪ್ತ ಕ್ಯಾಮೆರಾ ಅಳವಡಿಸಿದ ಆರೋಪದ ಮೇಲೆ ಒಡಿಶಾ ಮೂಲದ ಮಹಿಳೆ ಮತ್ತು ಆಕೆಯ ಸ್ನೇಹಿತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
ಕೃಷ್ಣಗಿರಿ ಜಿಲ್ಲೆಯ ನಾಗಮಂಗಲಂನಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಸೌಲಭ್ಯದ ನೂರಾರು ಮಹಿಳಾ ಉದ್ಯೋಗಿಗಳು ವಿಡಿಯಾಲ್ ರೆಸಿಡೆನ್ಸಿ ಎಂಬ ಕಂಪೆನಿಯ ಹಾಸ್ಟೆಲ್ನ ಸ್ನಾನಗೃಹದೊಳಗೆ ಗುಪ್ತ ಕ್ಯಾಮೆರಾ ಪತ್ತೆಯಾದ ನಂತರ ಪ್ರತಿಭಟನೆ ನಡೆಸಿದ್ದರು.
ಇದನ್ನೂ ಓದಿ:-ಬಿಹಾರ ಚುನಾವಣೆ : ಮೊದಲ ಹಂತದಲ್ಲಿ ಶೇ.60ರಷ್ಟು ಮತದಾನ
೧೧ನೇ ಮಹಡಿಯ ರಚನೆಯು ಎಂಟು ಬ್ಲಾಕ್ಗಳನ್ನು ಹೊಂದಿದ್ದು, ೬,೦೦೦ಕ್ಕೂ ಹೆಚ್ಚು ಮಹಿಳೆಯರಿಗೆ ವಸತಿ ಒದಗಿಸುತ್ತದೆ.
ನಾಗಮಂಗಲಂನಲ್ಲಿರುವ ಕಂಪೆನಿಯ ಸೌಲಭ್ಯದ ಉದ್ಯೋಗಿಯಾಗಿದ್ದ ಒಡಿಶಾದ ೨೨ ವರ್ಷದ ನೀಲುಕುಮಾರಿ ಗುಪ್ತಾ ಹಾಸ್ಟೆಲ್ನಲ್ಲಿ ತಂಗಿದ್ದರು. ಅವರು ತಮ್ಮ ಸ್ನೇಹಿತ ಸಂತೋಷ್ (೨೫) ಅವರ ಪ್ರಚೋದನೆಯ ಮೇರೆಗೆ ಈ ಕ್ಯಾಮೆರಾ ಅಳವಡಿಸಿದ್ದರು ಎನ್ನಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಪಿ.ತಂಗದುರೈ ಅವರ ಪ್ರಕಾರ, ಸಂತೋಷ್ ಅವರನ್ನು ನವೆಂಬರ್ ೫ ರಂದು ಬೆಂಗಳೂರಿನಿಂದ ಉದನಪಲ್ಲಿಯಿಂದ ಪೊಲೀಸ್ ತಂಡ ಬಂಧಿಸಿತು.
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…