ಮುಂಬೈ: ಮಹಿಳೆಯರ ಮೇಲೆ ಅತಿ ಹೆಚ್ಚು ಪರಿಣಾಮ ಬೀರುತ್ತಿರುವ ಕ್ಯಾನ್ಸರ್ ವಿರುದ್ಧ ಹೋರಾಡಲು ಲಸಿಕೆ ಐದರಿಂದ ಆರು ತಿಂಗಳಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರತಾಪ್ರಾವ್ ಜಾಧವ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಆಯುಷ್ ಇಲಾಖೆ ಸಚಿವರಾದ ಪ್ರತಾಪ್ರಾವ್ ಜಾಧವ್ ಅವರು, ಒಂಭತ್ತರಿಂದ 16 ವರ್ಷ ವಯಸ್ಸಿನವರು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ.
ಲಸಿಕೆಯ ಕುರಿತು ಸಂಶೋಧನೆ ಬಹುತೇಕ ಪೂರ್ಣಗೊಂಡಿದೆ. ಪ್ರಯೋಗಗಳು ಕೂಡ ನಡೆಯುತ್ತಿವೆ. ದೇಶದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ಕ್ರಮಗಳನ್ನು ಆರಂಭಿಸಿದೆ ಎಂದರು.
30 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಆಸ್ಪತ್ರೆಗಳಲ್ಲಿ ತಪಾಸಣೆಗೆ ಒಳಗಾಗಬೇಕು. ಆರಂಭಿಕ ಹಂತದಲ್ಲೇ ರೋಗ ಪತ್ತೆಗಾಗಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸುವ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸರ್ಕಾರ ಮನ್ನಾ ಮಾಡಿದೆ ಎಂದು ಹೇಳಿದರು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…