ನವದೆಹಲಿ: ಭಾರತದ ಬೆಳವಣಿಗೆ ಹಾದಿಯಲ್ಲಿ ಬಂಡವಾಳ ಮಾರುಕಟ್ಟೆಯ ಪಾತ್ರ ಮಹತ್ವದ್ದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಹೇಳಿದರು.
ಸೋಮವಾರ ಲೋಕಸಭೆಯಲ್ಲಿ 2023-24ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿ ಮಾತನಾಡಿದ ಅವರು, ಮಾರುಕಟ್ಟೆ ತಂತ್ರಜ್ಞಾನವು ನಾವೀನ್ಯತೆ ಹಾಗೂ ಡಿಜಿಲೀಕರಣದ ಮೂಲಕ ಇದು ಇನ್ನಷ್ಟು ವಿಸ್ತರವಾಗಿದೆ ಎಂದರು.
ಭಾರತವು ಜಾಗತಿಕ ಮಟ್ಟದಲ್ಲಿ ಆರ್ಥಿಕ ಹಾಗೂ ರಾಜಕೀಯ ಸಮಸ್ಯೆ ಎದುರಿಸುತ್ತಿದ್ದರೂ ಭಾರತದ ಮಾರುಕಟ್ಟೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಬಡ್ಡಿ ದರ ಹಾಗೂ ಸರಕುಗಳ ಬೆಲೆಯಲ್ಲಿ ಏರಿಕೆಯ ನಡುವೆಯೂ ಭಾರತದ ಬಂಡವಾಳ ಮಾರುಕಟ್ಟೆಯು ಜಗತ್ತಿನಲ್ಲಿ ವೃದ್ಧಿ ಕಾಣುತ್ತಿರುವ ಅತ್ಯುತ್ತಮ ಮಾರುಕಟ್ಟೆ ಎನಿಸಿಕೊಂಡಿದೆ ಎಂದಿದ್ದಾರೆ.
ಪ್ರಸ್ತುತ ಆರ್ಥಿಕ ವರ್ಷದಲ್ಲಿ ಬಿಎಸ್ಇ ಸೆನ್ಸೆಕ್ಸ್ ಶೇ 25ರಷ್ಟು ಬೆಳವಣಿಗೆ ಕಂಡಿದೆ. ಇದು 2025 ರವರೆಗೂ ಮುಂದುವರೆಯುವ ನಂಬಿಕೆಯಿದೆ. ಜುಲೈ 3 ರಂದು 30 ಷೇರುಗಳ ಇಂಡೆಕ್ಸ್ ದಿನದ ವಹಿವಾಟಿನಲ್ಲಿ 80ಸಾವಿರದ ಗಡಿಯನ್ನು ಮೊದಲ ಬಾರಿಗೆ ದಾಟಿ ಇತಿಹಾಸ ನಿರ್ಮಿಸಿದೆ ಎಂದು ಹೇಳಿದರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…