ನವದೆಹಲಿ: ಭಾರತದ ಬೆಳವಣಿಗೆ ಹಾದಿಯಲ್ಲಿ ಬಂಡವಾಳ ಮಾರುಕಟ್ಟೆಯ ಪಾತ್ರ ಮಹತ್ವದ್ದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಹೇಳಿದರು.
ಸೋಮವಾರ ಲೋಕಸಭೆಯಲ್ಲಿ 2023-24ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿ ಮಾತನಾಡಿದ ಅವರು, ಮಾರುಕಟ್ಟೆ ತಂತ್ರಜ್ಞಾನವು ನಾವೀನ್ಯತೆ ಹಾಗೂ ಡಿಜಿಲೀಕರಣದ ಮೂಲಕ ಇದು ಇನ್ನಷ್ಟು ವಿಸ್ತರವಾಗಿದೆ ಎಂದರು.
ಭಾರತವು ಜಾಗತಿಕ ಮಟ್ಟದಲ್ಲಿ ಆರ್ಥಿಕ ಹಾಗೂ ರಾಜಕೀಯ ಸಮಸ್ಯೆ ಎದುರಿಸುತ್ತಿದ್ದರೂ ಭಾರತದ ಮಾರುಕಟ್ಟೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಬಡ್ಡಿ ದರ ಹಾಗೂ ಸರಕುಗಳ ಬೆಲೆಯಲ್ಲಿ ಏರಿಕೆಯ ನಡುವೆಯೂ ಭಾರತದ ಬಂಡವಾಳ ಮಾರುಕಟ್ಟೆಯು ಜಗತ್ತಿನಲ್ಲಿ ವೃದ್ಧಿ ಕಾಣುತ್ತಿರುವ ಅತ್ಯುತ್ತಮ ಮಾರುಕಟ್ಟೆ ಎನಿಸಿಕೊಂಡಿದೆ ಎಂದಿದ್ದಾರೆ.
ಪ್ರಸ್ತುತ ಆರ್ಥಿಕ ವರ್ಷದಲ್ಲಿ ಬಿಎಸ್ಇ ಸೆನ್ಸೆಕ್ಸ್ ಶೇ 25ರಷ್ಟು ಬೆಳವಣಿಗೆ ಕಂಡಿದೆ. ಇದು 2025 ರವರೆಗೂ ಮುಂದುವರೆಯುವ ನಂಬಿಕೆಯಿದೆ. ಜುಲೈ 3 ರಂದು 30 ಷೇರುಗಳ ಇಂಡೆಕ್ಸ್ ದಿನದ ವಹಿವಾಟಿನಲ್ಲಿ 80ಸಾವಿರದ ಗಡಿಯನ್ನು ಮೊದಲ ಬಾರಿಗೆ ದಾಟಿ ಇತಿಹಾಸ ನಿರ್ಮಿಸಿದೆ ಎಂದು ಹೇಳಿದರು.
ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…