anil ambani (1)
ಮುಂಬೈ: 17,000 ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಬೆಳಿಗ್ಗೆ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ಮುಂಬೈನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿತು.
ಕಫೆ ಫರೇಡ್ನ ಸೀವಿಂಡರ್ನಲ್ಲಿರುವ ಅಂಬಾನಿ ಅವರ ನಿವಾಸಕ್ಕೆ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅಧಿಕಾರಿಗಳು ತಲುಪಿದರು. ಏಳರಿಂದ ಎಂಟು ಅಧಿಕಾರಿಗಳು ಆವರಣಕ್ಕೆ ಆಗಮಿಸಿ ಶೋಧ ನಡೆಸಿದ್ದಾರೆ. ಶೋಧ ಕಾರ್ಯ ನಡೆಯುತ್ತಿರುವಾಗ ಅಂಬಾನಿ ಹಾಗೂ ಅವರ ಕುಟುಂಬ ಮನೆಯಲ್ಲೇ ಹಾಜರಿದ್ದರು.
ಆಗಸ್ಟ್.4ರಂದು ಜಾರಿ ನಿರ್ದೇಶನಾಲಯ ಅನಿಲ್ ಅಂಬಾನಿ ಅವರ ಕಂಪನಿಗಳು ಒಳಗೊಂಡ 17,000 ಕೋಟಿ ರೂ ಸಾಲ ವಂಚನೆ ಪ್ರಕರಣದ ತನಿಖೆಯನ್ನು ವಿಸ್ತರಿಸಿತು.
ಅನಿಲ್ ಅಂಬಾನಿ ಅವರಿಗೆ ಸಮನ್ಸ್ ನೀಡಿದ ಕೆಲವು ದಿನಗಳ ನಂತರ, ಸಂಸ್ಥೆಯು ಅವರ ಹಲವಾರು ಉನ್ನತ ಕಾರ್ಯ ನಿರ್ವಾಹಕರಿಗೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ವಿಚಾರಣೆಗಾಗಿ ಸಮನ್ಸ್ ಜಾರಿ ಮಾಡಿತು.
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್ಮೆಂಟ್ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…