anil ambani (1)
ಮುಂಬೈ: 17,000 ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಬೆಳಿಗ್ಗೆ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ಮುಂಬೈನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿತು.
ಕಫೆ ಫರೇಡ್ನ ಸೀವಿಂಡರ್ನಲ್ಲಿರುವ ಅಂಬಾನಿ ಅವರ ನಿವಾಸಕ್ಕೆ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅಧಿಕಾರಿಗಳು ತಲುಪಿದರು. ಏಳರಿಂದ ಎಂಟು ಅಧಿಕಾರಿಗಳು ಆವರಣಕ್ಕೆ ಆಗಮಿಸಿ ಶೋಧ ನಡೆಸಿದ್ದಾರೆ. ಶೋಧ ಕಾರ್ಯ ನಡೆಯುತ್ತಿರುವಾಗ ಅಂಬಾನಿ ಹಾಗೂ ಅವರ ಕುಟುಂಬ ಮನೆಯಲ್ಲೇ ಹಾಜರಿದ್ದರು.
ಆಗಸ್ಟ್.4ರಂದು ಜಾರಿ ನಿರ್ದೇಶನಾಲಯ ಅನಿಲ್ ಅಂಬಾನಿ ಅವರ ಕಂಪನಿಗಳು ಒಳಗೊಂಡ 17,000 ಕೋಟಿ ರೂ ಸಾಲ ವಂಚನೆ ಪ್ರಕರಣದ ತನಿಖೆಯನ್ನು ವಿಸ್ತರಿಸಿತು.
ಅನಿಲ್ ಅಂಬಾನಿ ಅವರಿಗೆ ಸಮನ್ಸ್ ನೀಡಿದ ಕೆಲವು ದಿನಗಳ ನಂತರ, ಸಂಸ್ಥೆಯು ಅವರ ಹಲವಾರು ಉನ್ನತ ಕಾರ್ಯ ನಿರ್ವಾಹಕರಿಗೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ವಿಚಾರಣೆಗಾಗಿ ಸಮನ್ಸ್ ಜಾರಿ ಮಾಡಿತು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…