ನವದೆಹಲಿ: ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಖ್ಯಾತ ಉದ್ಯಮಿ ವಿಜಯ್ ಮಲ್ಯ ವಿರದ್ಧ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಓವರ್ಸೀಸ್ ಬ್ಯಾಂಕ್ನಿಂದ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮಲ್ಯ, ಈವರೆಗೆ ಸಾಲ ಮರುಪಾವತಿ ಮಾಡಿಲ್ಲ. ಹಿಗಾಗಿ ಅವರ ಮೇಲೆ ಬಂಧನದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.
2007-2012ರ ಅವಧಿಯಲ್ಲಿ 180 ಕೋಟಿ ರೂ. ಸಾಲ ಮಾಡಿದ್ದರು. ಆದರೆ ಈವರೆಗೆ ಯಾವುದೇ ಸಾಲವನ್ನು ಮಲ್ಯ ಮರುಪಾವತಿಸಿಲ್ಲ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಮಲ್ಯ ಸೇರಿ ಹತ್ತು ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ವಿಜಯ್ ಮಲ್ಯಗೆ ಜಾಮೀನು ರಹಿತ ವಾರೆಂಟ್ ನೀಡಿದ್ದಾರೆ ಹಾಗೂ ಆರೋಪಿಗಳಿಗೆ ಸಮನ್ಸ್ ನೀಡಲಾಗಿದೆ.
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…
ಕೆ.ಬಿ.ರಮೇಶನಾಯಕ ರವಿಚಂದ್ರನ್, ಶಿವರಾಜ್ಕುಮಾರ್, ಯಶ್, ರಿಷಭ್ ಶೆಟ್ಟಿ, ರಚಿತಾ ರಾಮ್, ಸಪ್ತಮಿ ಗೌಡ ಸೇರಿ ೩೦ ಕಲಾವಿದರು ಭಾಗಿ ಮೈಸೂರು:…