india pakistan war
ಶ್ರೀನಗರ: ಮೇ.12ರ ಸಭೆಯಲ್ಲಿ ತೆಗೆದುಕೊಡ ನಿರ್ಧಾರದಂತೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಮುಂದುವರಿಯಲಿದೆ ಎಂದು ಸೇನಾ ಅಧಿಕಾರಿಯೊಬ್ಬರು ಇಂದು ಮಾಹಿತಿ ನೀಡಿದ್ದಾರೆ.
ಕದನ ವಿರಾಮ ಒಪ್ಪಂದ ಇಂದಿಗೆ ಕೊನೆಗೊಳ್ಳಲಿದೆ ಎಂಬ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಮಾಹಿತಿ ನೀಡಿರುವ ಸೇನಾ ಅಧಿಕಾರಿಯೊಬ್ಬರು, ಡಿಜಿಎಂಒಗಳ ಸಭೆಯಲ್ಲಿ ನಿರ್ಧಾರ ಮಾಡಿರುವಂತೆ ಕದನ ವಿರಾಮ ಮುಂದುವರಿಯುತ್ತದೆ. ಕದನ ವಿರಾಮ್ಕೆ ಇಂತದ್ದೆ ಮುಕ್ತಾಯದ ದಿನ ಎಂಬುವುದು ಇಲ್ಲ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಕದನ ವಿರಾಮ ಕೊನೆಗೊಳ್ಳಿದೆ ಎಂಬ ವದಂತಿಗೆ ಇಂದು ಸೇನಾ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ.
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…