india pakistan war
ಶ್ರೀನಗರ: ಮೇ.12ರ ಸಭೆಯಲ್ಲಿ ತೆಗೆದುಕೊಡ ನಿರ್ಧಾರದಂತೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಮುಂದುವರಿಯಲಿದೆ ಎಂದು ಸೇನಾ ಅಧಿಕಾರಿಯೊಬ್ಬರು ಇಂದು ಮಾಹಿತಿ ನೀಡಿದ್ದಾರೆ.
ಕದನ ವಿರಾಮ ಒಪ್ಪಂದ ಇಂದಿಗೆ ಕೊನೆಗೊಳ್ಳಲಿದೆ ಎಂಬ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಮಾಹಿತಿ ನೀಡಿರುವ ಸೇನಾ ಅಧಿಕಾರಿಯೊಬ್ಬರು, ಡಿಜಿಎಂಒಗಳ ಸಭೆಯಲ್ಲಿ ನಿರ್ಧಾರ ಮಾಡಿರುವಂತೆ ಕದನ ವಿರಾಮ ಮುಂದುವರಿಯುತ್ತದೆ. ಕದನ ವಿರಾಮ್ಕೆ ಇಂತದ್ದೆ ಮುಕ್ತಾಯದ ದಿನ ಎಂಬುವುದು ಇಲ್ಲ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಕದನ ವಿರಾಮ ಕೊನೆಗೊಳ್ಳಿದೆ ಎಂಬ ವದಂತಿಗೆ ಇಂದು ಸೇನಾ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…