india pakistan war
ಶ್ರೀನಗರ: ಮೇ.12ರ ಸಭೆಯಲ್ಲಿ ತೆಗೆದುಕೊಡ ನಿರ್ಧಾರದಂತೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಮುಂದುವರಿಯಲಿದೆ ಎಂದು ಸೇನಾ ಅಧಿಕಾರಿಯೊಬ್ಬರು ಇಂದು ಮಾಹಿತಿ ನೀಡಿದ್ದಾರೆ.
ಕದನ ವಿರಾಮ ಒಪ್ಪಂದ ಇಂದಿಗೆ ಕೊನೆಗೊಳ್ಳಲಿದೆ ಎಂಬ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಮಾಹಿತಿ ನೀಡಿರುವ ಸೇನಾ ಅಧಿಕಾರಿಯೊಬ್ಬರು, ಡಿಜಿಎಂಒಗಳ ಸಭೆಯಲ್ಲಿ ನಿರ್ಧಾರ ಮಾಡಿರುವಂತೆ ಕದನ ವಿರಾಮ ಮುಂದುವರಿಯುತ್ತದೆ. ಕದನ ವಿರಾಮ್ಕೆ ಇಂತದ್ದೆ ಮುಕ್ತಾಯದ ದಿನ ಎಂಬುವುದು ಇಲ್ಲ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಕದನ ವಿರಾಮ ಕೊನೆಗೊಳ್ಳಿದೆ ಎಂಬ ವದಂತಿಗೆ ಇಂದು ಸೇನಾ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…