ದೇಶ- ವಿದೇಶ

ಶತಾಯುಷಿ ಸುತಾರ್ ವಿಧಿವಶ ; ದೇಶ-ವಿದೇಶ ನಾಯಕರ ಪ್ರತಿಮೆ ಕೆತ್ತಿದ್ದ ಹೆಗ್ಗಳಿಕೆ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡುರ್‌ ಗ್ರಾಮದಲ್ಲಿ 1925ರ ಫೆ.19 ರಂದು ಜನಿಸಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಡಿ.18ರಂದು ಬೆಳಿಗ್ಗೆ ನೋಯ್ಡಾ ನಿವಾಸದಲ್ಲಿ ಕೊನೆಯುಸಿರೆದಿರುವಾಗಿ ಮೂಲಗಳು ತಿಳಿಸಿವೆ.

ಗುಜರಾತ್‌ನಲ್ಲಿ ವಿಶ್ವದ ಅತಿ ಎತ್ತರ ಪ್ರತಿಮೆ, ಏಕತಾ ಪ್ರತಿಮೆ ಮತ್ತು ಬೆಂಗಳೂರಿನ ಕೆಂಪೆಗೌಡರ 108 ಅಡಿ ಎತ್ತರದ ಬೃಹತ್‌ ಪ್ರತಿಮೆ ಕೆತ್ತಿದ್ದು, ಇವರ ಶೈಲಿಗಳು ಫ್ರೆಂಚ್‌ ಮತ್ತು ಇಟಾಲಿಯಾನ್‌ ಶಿಲ್ಪಿಗಳಿಗೆ ಹೋಲಿಸಲಾಗುತ್ತದೆ. ಹೀಗೆ ಸುತಾರ್‌ ರವರು ತಮ್ಮ ಸುಧೀರ್ಘ ವೃತ್ತಿ ಜೀವನದಲ್ಲಿ, 150ಕ್ಕೂ ಹೆಚ್ಚು ಭಾರತೀಯ ನಗರಗಳಲ್ಲಿ 350 ಕ್ಕೂ ಹೆಚ್ಚು ಪ್ರತಿಮೆಗಳನ್ನು ವಿನ್ಯಾಸಗೊಳಿಸಿರುವ ಹೆಗ್ಗಳಿಕೆ ಇವರದ್ದಾಗಿದೆ.

ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಶ್ರೀರಾಮ್‌ ವಿ. ಸುತಾರ್‌ ಅವರು ದೇಶದ ದಂತಶಿಲ್ಪಿಯಾಗಿದ್ದರು. ಅವರ ಈ ನಿಧನವು ತೀವ್ರ ದುಃಖವನ್ನು ತಂದಿದೆ. ಅವರ ಶಿಲ್ಪಕಲೆ , ವಿನ್ಯಾಸಗಳು ನಿಜಕ್ಕೂ ನಮಗೆಲ್ಲಾ ಸ್ಪೂರ್ತಿಯನ್ನು ತಂದುಕೊಟ್ಟಿದೆ ಎಂದು ಶಿಲ್ಪಿಯೋಗಿ ಅರುಣ್‌ ಯೋಗಿರಾಜ್‌ ಟ್ವೀಟ್‌ ಮೂಲಕ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

19 mins ago

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

28 mins ago

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

58 mins ago

ಇಂದಿನಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ಅರಣ್ಯ ಸಚಿವರಿಂದ ಕಟ್ಟುನಿಟ್ಟಿನ ಆದೇಶಗಳು

ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ…

1 hour ago

ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ ಸೃಷ್ಟಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ…

2 hours ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ ಪ್ರಕರಣ: ವ್ಯಕ್ತಿಯ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ…

2 hours ago