ನವದೆಹಲಿ: ದೆಹಲಿಯ ಮುಗ್ಧ ಮಕ್ಕಳನ್ನು ಎಎಪಿ ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡು ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ದೆಹಲಿಯ ಮಾಜಿ ಸಿಎಂ ಅರವಿಂದ್ ಕ್ರೇಜಿವಾಲ್ ವಿರುದ್ಧ ಕೇಂದ್ರ ಬಿಜೆಪಿ ವಾಗ್ದಾಳಿ ನಡೆಸಿದೆ.
ದೆಹಲಿ ಚುನಾವಣೆಯೂ 2025ರ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿದ್ದು, ಈ ವಿಧಾನಸಭೆ ಚುನಾವಣೆಯ ಸಂಬಂಧ ಎಎಪಿ ಬಗ್ಗೆ ಮಕ್ಕಳು ಹೇಳಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಅರವಿಂದ್ ಕ್ರೇಜಿವಾಲ್ ಹಂಚಿಕೊಂಡಿರುವ ಬಗ್ಗೆ ಬಿಜೆಪಿ ಕಿಡಿಕಾರಿದೆ.
ಈ ಕುರಿತು ಜೆಪಿ ನಾಯಕ ಗೌರವ್ ಭಾಟಿಯಾ ಪ್ರತಿಕ್ರಿಯೆ ನೀಡಿದ್ದು, ಕೇಜ್ರಿವಾಲ್ ಅವರ ಈ ಪೋಸ್ಟ್ಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದೆ. ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಮಕ್ಕಳ ಹೇಳಿಕೆಗಳು, ಅವರ ಚಟುವಟಿಕೆಗಳನ್ನು ಚುನಾವಣೆಗೆ ಬಳಸಿಕೊಳ್ಳಬಾರದು. ಈ ತರಹ ಮಕ್ಕಳನ್ನು ಬಳಸಿಕೊಂಡರೆ ಬಾಲಾಪರಾಧಿ ಕಾಯಿದೆ 2015ರ ಉಲ್ಲಂಘನೆಯಾಗುತ್ತದೆ. ಇಷ್ಟೆಲ್ಲಾ ಆದರೂ ಇದುವರೆಗೂ ಅರವಿಂದ್ ಕೇಜ್ರಿವಾಲ್ ಹಾಗೂ ಅತಿಶಿ ಮಕ್ಕಳ ಹೇಳಿಕೆಯ ಪೋಸ್ಟ್ಗಳನ್ನು ತೆಗೆದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…