ನವದೆಹಲಿ: ದೆಹಲಿಯ ಮುಗ್ಧ ಮಕ್ಕಳನ್ನು ಎಎಪಿ ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡು ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ದೆಹಲಿಯ ಮಾಜಿ ಸಿಎಂ ಅರವಿಂದ್ ಕ್ರೇಜಿವಾಲ್ ವಿರುದ್ಧ ಕೇಂದ್ರ ಬಿಜೆಪಿ ವಾಗ್ದಾಳಿ ನಡೆಸಿದೆ.
ದೆಹಲಿ ಚುನಾವಣೆಯೂ 2025ರ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿದ್ದು, ಈ ವಿಧಾನಸಭೆ ಚುನಾವಣೆಯ ಸಂಬಂಧ ಎಎಪಿ ಬಗ್ಗೆ ಮಕ್ಕಳು ಹೇಳಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಅರವಿಂದ್ ಕ್ರೇಜಿವಾಲ್ ಹಂಚಿಕೊಂಡಿರುವ ಬಗ್ಗೆ ಬಿಜೆಪಿ ಕಿಡಿಕಾರಿದೆ.
ಈ ಕುರಿತು ಜೆಪಿ ನಾಯಕ ಗೌರವ್ ಭಾಟಿಯಾ ಪ್ರತಿಕ್ರಿಯೆ ನೀಡಿದ್ದು, ಕೇಜ್ರಿವಾಲ್ ಅವರ ಈ ಪೋಸ್ಟ್ಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದೆ. ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಮಕ್ಕಳ ಹೇಳಿಕೆಗಳು, ಅವರ ಚಟುವಟಿಕೆಗಳನ್ನು ಚುನಾವಣೆಗೆ ಬಳಸಿಕೊಳ್ಳಬಾರದು. ಈ ತರಹ ಮಕ್ಕಳನ್ನು ಬಳಸಿಕೊಂಡರೆ ಬಾಲಾಪರಾಧಿ ಕಾಯಿದೆ 2015ರ ಉಲ್ಲಂಘನೆಯಾಗುತ್ತದೆ. ಇಷ್ಟೆಲ್ಲಾ ಆದರೂ ಇದುವರೆಗೂ ಅರವಿಂದ್ ಕೇಜ್ರಿವಾಲ್ ಹಾಗೂ ಅತಿಶಿ ಮಕ್ಕಳ ಹೇಳಿಕೆಯ ಪೋಸ್ಟ್ಗಳನ್ನು ತೆಗೆದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…