ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ ಜಲಾಶಯಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಮೀನುಗಾರಿಕೆ ಹಾಗೂ ಪಶುಸಂಗೋಪನೆ ಉತ್ತೇಜನಕ್ಕೆ ಹಲವು ಕ್ರಮ ಕೈಗೊಳ್ಳಲಾಗಿದ್ದು, ತೆಂಗಿನಕಾಯಿ ಉತ್ಪಾದನೆ ಹಾಗೂ ಸ್ಪರ್ಧಾತ್ಮಕತೆಗಾಗಿ ವಿಶೇಷ ಆದ್ಯತೆ ನೀಡಲಾಗುವುದು.
ಬೆಳೆಗಳು ಹೆಚ್ಚು ಇಳುವರಿ ಬರುವಂತೆ ಮಾಡಲು ಹೊಸ ತಳಿಗಳ ಅಭಿವೃದ್ಧಿ ಮಾಡಲಾಗುತ್ತದೆ. ಜೊತೆಗೆ ತೆಂಗಿನಕಾಯಿ, ಶ್ರೀಗಂಧ, ಗೋಡಂಬಿ ಬೆಳೆಗಳಿಗೆ ವಿಶೇಷ ಪ್ರೋತ್ಸಾಹ ನೀಡಲಾಗುತ್ತದೆ.
ಇನ್ನು ಮಹಿಳೆಯರಿಗಾಗಿ ಲಕ್ಪತಿ ದೀದಿ ಯೋಜನೆಗೆ ಇನ್ನಷ್ಟು ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗಿದ್ದು, ದಿನಸಿ ಅಂಗಡಿ ಆರಂಭಿಸುವ ಮಹಿಳೆಯರಿಗೆ ವಿಶೇಷ ಸಹಾಯಧನ ನೀಡಲಾಗುತ್ತದೆ. ಮಹಿಳೆಯರಿಗೆ SHE MART ಆರಂಭಿಸಲು ಕೇಂದ್ರ ಉತ್ತೇಜನ ನೀಡಲಿದೆ.
ದಿವ್ಯಾಂಗರಿಗೆ ವಿಶೇಷ ಯೋಜನೆ ಘೋಷಿಸಿದ ಕೇಂದ್ರ ಸರ್ಕಾರವು, ರಾಂಚಿ, ತೇಜ್ಪುರ್ನಲ್ಲಿ ಹೊಸ ನಿಮ್ಹಾನ್ಸ್ ಆಸ್ಪತ್ರೆಗೆ ಸ್ಥಾಪನೆಗೆ ಘೋಷಣೆ ಮಾಡಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…