ದೇಶ- ವಿದೇಶ

ಕೇಂದ್ರ ಬಜೆಟ್‌ ಬಗ್ಗೆ ಗೋವಿಂದ ಕಾರಜೋಳ ಹಾಗೂ ಬಸವರಾಜ ಬೊಮ್ಮಾಯಿ ಸಂತಸ

ನವದೆಹಲಿ: ಇಂದು ಮಂಡನೆಯಾದ ಕೇಂದ್ರ ಬಜೆಟ್‌ ಬಗ್ಗೆ ಸಂಸದರಾದ ಗೋವಿಂದ ಕಾರಜೋಳ ಹಾಗೂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಮಂಡನೆಯಾಗಿದ್ದು, ಬಜೆಟ್‌ ಬಗ್ಗೆ ಬಿಜೆಪಿ ಸಂಸದರು ತೀವ್ರ ಸಂತೋಷದಲ್ಲಿದ್ದಾರೆ.

ಇಂದು ಮಂಡನೆಯಾದ ಕೇಂದ್ರ ಬಜೆಟ್‌ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ ಅವರು, ಮುದ್ರಾಸಾಲ ಯೋಜನೆ ಹೆಚ್ಚಳವಾಗಿದ್ದು, ಎಲ್ಲರಿಗೂ ಇದು ಅನುಕೂಲವಾಗಲಿದೆ. ಯುವಕರಿಗೆ ಉದ್ಯೋಗ ಸೃಷ್ಟಿಗೆ ಹೊಸ ವ್ಯವಸ್ಥೆ ರೂಪಿಸಲಾಗಿದ್ದು, ಕೇಂದ್ರ ಸರ್ಕಾರ ಬಜೆಟ್‌ ತೃಪ್ತಿದಾಯಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನೂ ಕೇಂದ್ರ ಬಜೆಟ್‌ ಬಗ್ಗೆ ಸಂಸದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಇದು ಅಭಿವೃದ್ದಿ ಪರ ಬಜೆಟ್‌. ಆರ್ಥಿಕ ಸುಧಾರಣೆಗೆ ಉತ್ತಮ ಹೆಜ್ಜೆ ಇಟ್ಟಿದ್ದೇವೆ. ರಾಜ್ಯಕ್ಕೆ ರೈಲು, ರಸ್ತೆ ಕ್ಷೇತ್ರಗಳಿಗೆ ಅನುದಾನ ನೀಡಲಾಗಿದೆ. 12 ಕೈಗಾರಿಕಾ ಕಾರಿಡಾರ್‌ಗಳಿಂದ ಲಾಭ ಆಗಲಿದೆ ಎಂದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

10 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

10 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

10 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

10 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

10 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

11 hours ago