ನವದೆಹಲಿ: ಇಂದು ಮಂಡನೆಯಾದ ಕೇಂದ್ರ ಬಜೆಟ್ ಬಗ್ಗೆ ಸಂಸದರಾದ ಗೋವಿಂದ ಕಾರಜೋಳ ಹಾಗೂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದ್ದು, ಬಜೆಟ್ ಬಗ್ಗೆ ಬಿಜೆಪಿ ಸಂಸದರು ತೀವ್ರ ಸಂತೋಷದಲ್ಲಿದ್ದಾರೆ.
ಇಂದು ಮಂಡನೆಯಾದ ಕೇಂದ್ರ ಬಜೆಟ್ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಸಂಸದ ಗೋವಿಂದ ಕಾರಜೋಳ ಅವರು, ಮುದ್ರಾಸಾಲ ಯೋಜನೆ ಹೆಚ್ಚಳವಾಗಿದ್ದು, ಎಲ್ಲರಿಗೂ ಇದು ಅನುಕೂಲವಾಗಲಿದೆ. ಯುವಕರಿಗೆ ಉದ್ಯೋಗ ಸೃಷ್ಟಿಗೆ ಹೊಸ ವ್ಯವಸ್ಥೆ ರೂಪಿಸಲಾಗಿದ್ದು, ಕೇಂದ್ರ ಸರ್ಕಾರ ಬಜೆಟ್ ತೃಪ್ತಿದಾಯಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನೂ ಕೇಂದ್ರ ಬಜೆಟ್ ಬಗ್ಗೆ ಸಂಸದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಇದು ಅಭಿವೃದ್ದಿ ಪರ ಬಜೆಟ್. ಆರ್ಥಿಕ ಸುಧಾರಣೆಗೆ ಉತ್ತಮ ಹೆಜ್ಜೆ ಇಟ್ಟಿದ್ದೇವೆ. ರಾಜ್ಯಕ್ಕೆ ರೈಲು, ರಸ್ತೆ ಕ್ಷೇತ್ರಗಳಿಗೆ ಅನುದಾನ ನೀಡಲಾಗಿದೆ. 12 ಕೈಗಾರಿಕಾ ಕಾರಿಡಾರ್ಗಳಿಂದ ಲಾಭ ಆಗಲಿದೆ ಎಂದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…