ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಇಂದಿನ ಬಜೆಟ್ನಲ್ಲಿ ತೆರಿಗೆ ಪದ್ಧತಿ ಸರಳೀಕರಣಕ್ಕೆ ಒತ್ತು ನೀಡಲಾಗಿದೆ.
ಇಂದು ಮಂಡನೆಯಾದ ಕೇಂದ್ರ ಬಜೆಟ್ನಲ್ಲಿ ತೆರಿಗೆ ಪದ್ಧತಿ ಸರಳೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಆಮದಾಗುವ ಬಟ್ಟೆಗಳ ಮೇಲಿನ ಶುಲ್ಕ ಏರಿಕೆ ಮಾಡಲಾಗಿದೆ.
ಆಮದು ಪ್ಲಾಸ್ಟಿಕ್ ಮೇಲಿನ ತೆರಿಗೆ ಶೇಕಡಾ.25ರಷ್ಟು ಏರಿಕೆಯಾಗಲಿದ್ದು, ಮೂರು ಕ್ಯಾನ್ಸರ್ ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ.
ಆನ್ಲೈನ್ ವ್ಯವಹಾರಗಳ ಮೇಲಿನ ತೆರಿಗೆ ಕಡಿತವಾಗಲಿದ್ದು, ತೆರಿಗೆ ಪದ್ಧತಿ ಸರಳೀಕರಣಕ್ಕೆ ಬಜೆಟ್ನಲ್ಲಿ ಒತ್ತು ನೀಡಲಾಗಿದೆ.
ಆದಾಯ ತೆರಿಗೆ ನೀತಿಯಲ್ಲಿ ಭಾರೀ ಬದಲಾವಣೆಯಾಗಲಿದ್ದು, ಆದಾಯ ತೆರಿಗೆ ಸಲ್ಲಿಕೆ ವಿಳಂಬವಾದರೆ ಕ್ರಿಮಿನಲ್ ಕೇಸ್ ದಾಖಲು ಇಲ್ಲ ಎಂದು ಘೋಷಣೆಯಾಗಿದೆ.
ಇನ್ನೂ ಹೂಡಿಕೆದಾರರಿಗೆ ಪ್ರಧಾನಿ ನರೇಂದ್ರ ಮೋದಿ ಬಿಗ್ ರಿಲೀಫ್ ಕೊಟ್ಟಿದ್ದು, ಹೂಡಿಕೆದಾರರಿಗೆ ವಿಧಿಸುತ್ತಿದ್ದ ಏಂಜೆಲ್ ಟ್ಯಾಕ್ಸ್ ರದ್ದು ಮಾಡಲಾಗಿದೆ. ಸಂಬಳದಾರರಿಗೆ ಬಿಗ್ ರಿಲೀಫ್ ನೀಡಲಾಗಿದ್ದು, ಆದಾಯ ತೆರಿಗೆ ಪಾವತಿದಾರರಿಗೆ ತೆರಿಗೆ ಭಾರ ಸ್ವಲ್ಪ ಕಡಿಮೆಯಾಗಿದೆ.
ಇನ್ನೂ ಜನರು 0.3 ಲಕ್ಷ ರೂವರೆಗೆ ಯಾವುದೇ ತೆರಿಗೆ ಪಾವತಿಸುವಂತಿಲ್ಲ. ಆದರೆ 3ರಿಂದ 7 ಲಕ್ಷದವರೆಗೆ ಶೇಕಡಾ.5 ರಷ್ಟು ತೆರಿಗೆ ಪಾವತಿಸಬೇಕು. 7 ರಿಂದ 10 ಲಕ್ಷದವರಿಗೆ ಶೇಕಡಾ.10 ರಷ್ಟು ತೆರಿಗೆ ವಿಧಿಸಲಾಗಿದ್ದು, 15 ಲಕ್ಷ ದಾಟಿದರೆ ಶೇಕಡಾ.30 ರಷ್ಟು ತೆರಿಗೆ ಪಾವತಿಸಬೇಕಾಗಿದೆ.
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…
ಟಿ.ನರಸೀಪುರ: ಡೆತ್ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…