ನವದೆಹಲಿ: ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ನಾಳೆ(ಡಿಸೆಂಬರ್.17) ಲೋಕಸಭೆಯಲ್ಲಿ ಮಂಡನೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸರ್ಕಾರ, ಎಲ್ಲಾ ರಾಜ್ಯಗಳ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಉದ್ದೇಶದಿಂದ ಒಂದು ದೇಶ, ಒಂದು ಚುನಾವಣೆಗಾಗಿ ಚಳಿಗಾಲದ ಲೋಕಸಭಾ ಅಧಿವೇಶನದಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತರುವ ಮಸೂದೆಯನ್ನು ಮಂಗಳವಾರ ಮಂಡಿಸುವ ಸಾಧ್ಯತೆಗಳಿವೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.
ಈ ಮಸೂದೆಯನ್ನು ಸಂವಿಧಾನದ 19ನೇ ತಿದ್ದುಪಡಿ ಅಡಿಯಲ್ಲಿ ನಾಳೆ(ಡಿ.17) ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಂಡಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಉನ್ನತ ಅಧಿಕಾಯೊಬ್ಬರು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದ ನಂತರ ಅದನ್ನು ಜಂಟಿ ಸಂಸದೀಯ ಸಮಿತಿಗೆ ವಹಿಸಲು ಲೋಕಸಭಾಪತಿ ಓಂ ಬಿರ್ಲಾ ಅವರಿಗೆ ಮೇಘವಾಲ್ ಮನವಿ ಮಾಡಲಿದ್ದಾರೆ. ಅಲ್ಲದೇ ವಿವಿಧ ಪಕ್ಷಗಳ ಸಂಸದರ ಸಂಖ್ಯಾಬಲದ ಆಧಾರದ ಮೇಲೆ ಅನುಪಾತದ ಆಧಾರದಲ್ಲಿ ಜಂಟಿ ಸಮಿತಿಯನ್ನು ರಚಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…