ನವದೆಹಲಿ: ಮೂರನೇ ಬಾರಿಗೆ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿ ಸರ್ಕಾರ ಇಂದು ಮೂರನೇ ಅವಧಿಯ ಮೊದಲ ಬಜೆಟ್ ಮಂಡಿಸಿದೆ.
ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು, ಹೊಸ ಸಂಸತ್ ಭವನದಲ್ಲಿ ಕೇಂದ್ರ ಬಜೆಟ್ ಮಂಡಿಸಿದ್ದಾರೆ.
ಮೊದಲಿಗೆ ನಿರ್ಮಲಾ ಸೀತಾರಾಮನ್ ಅವರು, ಬಜೆಟ್ ಬಗ್ಗೆ ಸಂಪೂರ್ಣ ವಿವರ ಹೇಳಿದ್ದು, ಬಜೆಟ್ನಲ್ಲಿ 9 ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಮೊದಲಿಗೆ ಉತ್ಪಾದಕರೆ ಮತ್ತು ಅಭಿವೃದ್ಧಿಗೆ ದೇಶ ಮೊದಲ ಆದ್ಯತೆ ನೀಡಲಾಗಿದ್ದು, ಅನ್ನದಾತರು, ಕಾರ್ಮಿಕರು, ಮಹಿಳೆಯರು, ಉದ್ಯೋಗ, ಬಡತನ ನಿರ್ಮೂಲನೆ, ಕೌಶಲ್ಯ, ಆರ್ಥಿಕತೆ, ಸಾಮಾಜಿಕ ನ್ಯಾಯ ಹಾಗೂ ನಗರಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನೂ ಸಂಶೋಧನೆಗಾಗಿ ಕೇಂದ್ರ ಸರ್ಕಾರ ಹೆಚ್ಚು ಹಣ ವಿನಿಯೋಗಿಸುತ್ತಿದೆ. ಕೃಷಿ ವ್ಯವಸ್ಥೆಯಲ್ಲಿ ಅನ್ನದಾತರಿಗೆ ಕೇಂದ್ರ ಸರ್ಕಾರ ನೆರವು ನೀಡಿದ್ದು, ಮುಂದಿನ 2 ವರ್ಷದಲ್ಲಿ 1 ಕೋಟಿ ರೈತರಿಗೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಕೆಗೆ ಉತ್ತೇಜನ ನೀಡಲಾಗಿದೆ.
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…
ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…
ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…
ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…