ನವದೆಹಲಿ: ಮೂರನೇ ಬಾರಿಗೆ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿ ಸರ್ಕಾರ ಇಂದು ಮೂರನೇ ಅವಧಿಯ ಮೊದಲ ಬಜೆಟ್ ಮಂಡಿಸಿದೆ.
ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು, ಹೊಸ ಸಂಸತ್ ಭವನದಲ್ಲಿ ಕೇಂದ್ರ ಬಜೆಟ್ ಮಂಡಿಸಿದ್ದಾರೆ.
ಮೊದಲಿಗೆ ನಿರ್ಮಲಾ ಸೀತಾರಾಮನ್ ಅವರು, ಬಜೆಟ್ ಬಗ್ಗೆ ಸಂಪೂರ್ಣ ವಿವರ ಹೇಳಿದ್ದು, ಬಜೆಟ್ನಲ್ಲಿ 9 ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಮೊದಲಿಗೆ ಉತ್ಪಾದಕರೆ ಮತ್ತು ಅಭಿವೃದ್ಧಿಗೆ ದೇಶ ಮೊದಲ ಆದ್ಯತೆ ನೀಡಲಾಗಿದ್ದು, ಅನ್ನದಾತರು, ಕಾರ್ಮಿಕರು, ಮಹಿಳೆಯರು, ಉದ್ಯೋಗ, ಬಡತನ ನಿರ್ಮೂಲನೆ, ಕೌಶಲ್ಯ, ಆರ್ಥಿಕತೆ, ಸಾಮಾಜಿಕ ನ್ಯಾಯ ಹಾಗೂ ನಗರಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನೂ ಸಂಶೋಧನೆಗಾಗಿ ಕೇಂದ್ರ ಸರ್ಕಾರ ಹೆಚ್ಚು ಹಣ ವಿನಿಯೋಗಿಸುತ್ತಿದೆ. ಕೃಷಿ ವ್ಯವಸ್ಥೆಯಲ್ಲಿ ಅನ್ನದಾತರಿಗೆ ಕೇಂದ್ರ ಸರ್ಕಾರ ನೆರವು ನೀಡಿದ್ದು, ಮುಂದಿನ 2 ವರ್ಷದಲ್ಲಿ 1 ಕೋಟಿ ರೈತರಿಗೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಕೆಗೆ ಉತ್ತೇಜನ ನೀಡಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…