ನವದೆಹಲಿ: ಎನ್ಡಿಎಗೆ ಬೆಂಬಲ ನೀಡಿದ ಬಿಹಾರ ಹಾಗೂ ಆಂಧ್ರಪ್ರದೇಶ ಸರ್ಕಾರಕ್ಕೆ ಕೇಂದ್ರ ಬಜೆಟ್ನಲ್ಲಿ ಬಂಪರ್ ಘೋಷಣೆ ಮಾಡಲಾಗಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂರನೇ ಅವಧಿಗೆ ಜಾರಿಗೆ ಬರಲು ಬಿಹಾರ ಹಾಗೂ ಆಂಧ್ರಪ್ರದೇಶ ಸರ್ಕಾರದ ಪಾತ್ರ ಪ್ರಮುಖವಾಗಿದೆ.
ಈ ಹಿನ್ನೆಲೆಯಲ್ಲಿ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಕೇಂದ್ರ ಬಜೆಟ್ನಲ್ಲಿ ಬಂಪರ್ ಆಫರ್ ಘೋಷಣೆ ಮಾಡಲಾಗಿದ್ದು, ಬಿಹಾರಕ್ಕೆ ಎಕ್ಸ್ಪ್ರೆಸ್ ರಸ್ತೆ ಯೋಜನೆ ಘೋಷಣೆ ಮಾಡಲಾಗಿದೆ.
ಇದರ ಜೊತೆಗೆ ಬಿಹಾರಕ್ಕೆ ಹೊಸ ಏರ್ಪೋರ್ಟ್ ಮತ್ತು ಮೆಡಿಕಲ್ ಕಾಲೇಜನ್ನು ಘೋಷಣೆ ಮಾಡಲಾಗಿದ್ದು, ಅಮೃತ್ಸರ್-ಗಯಾ ಆರ್ಥಿಕ ಕಾರಿಡಾರ್ ಕೂಡ ಘೋಷಣೆ ಮಾಡಲಾಗಿದೆ.
ಇನ್ನು ಆಂಧ್ರಪ್ರದೇಶಕ್ಕೆ 1500 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು, ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಆಂಧ್ರಪ್ರದೇಶದ ಪುನರ್ ನಿರ್ಮಾಣಕ್ಕೆ ಎಲ್ಲಾ ರೀತಿಯ ಬೆಂಬಲ ಘೋಷಿಸಲಾಗಿದೆ.
ಇನ್ನು ನೀರು ಮತ್ತು ವಿದ್ಯುತ್ ಯೋಜನೆಗಳಲ್ಲಿ ಆಂಧ್ರಪ್ರದೇಶಕ್ಕೆ ವಿಶೇಷ ಅನುದಾನ ನೀಡಲಾಗಿದ್ದು, ಮಿತ್ರಕೂಟಗಳಿಗೆ ಮೋದಿ ಸರ್ಕಾರ ಬಜೆಟ್ನಲ್ಲಿ ಬಂಪರ್ ಕೊಡುಗೆ ನೀಡಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…