ನವದೆಹಲಿ: ಎನ್ಡಿಎಗೆ ಬೆಂಬಲ ನೀಡಿದ ಬಿಹಾರ ಹಾಗೂ ಆಂಧ್ರಪ್ರದೇಶ ಸರ್ಕಾರಕ್ಕೆ ಕೇಂದ್ರ ಬಜೆಟ್ನಲ್ಲಿ ಬಂಪರ್ ಘೋಷಣೆ ಮಾಡಲಾಗಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂರನೇ ಅವಧಿಗೆ ಜಾರಿಗೆ ಬರಲು ಬಿಹಾರ ಹಾಗೂ ಆಂಧ್ರಪ್ರದೇಶ ಸರ್ಕಾರದ ಪಾತ್ರ ಪ್ರಮುಖವಾಗಿದೆ.
ಈ ಹಿನ್ನೆಲೆಯಲ್ಲಿ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಕೇಂದ್ರ ಬಜೆಟ್ನಲ್ಲಿ ಬಂಪರ್ ಆಫರ್ ಘೋಷಣೆ ಮಾಡಲಾಗಿದ್ದು, ಬಿಹಾರಕ್ಕೆ ಎಕ್ಸ್ಪ್ರೆಸ್ ರಸ್ತೆ ಯೋಜನೆ ಘೋಷಣೆ ಮಾಡಲಾಗಿದೆ.
ಇದರ ಜೊತೆಗೆ ಬಿಹಾರಕ್ಕೆ ಹೊಸ ಏರ್ಪೋರ್ಟ್ ಮತ್ತು ಮೆಡಿಕಲ್ ಕಾಲೇಜನ್ನು ಘೋಷಣೆ ಮಾಡಲಾಗಿದ್ದು, ಅಮೃತ್ಸರ್-ಗಯಾ ಆರ್ಥಿಕ ಕಾರಿಡಾರ್ ಕೂಡ ಘೋಷಣೆ ಮಾಡಲಾಗಿದೆ.
ಇನ್ನು ಆಂಧ್ರಪ್ರದೇಶಕ್ಕೆ 1500 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು, ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಆಂಧ್ರಪ್ರದೇಶದ ಪುನರ್ ನಿರ್ಮಾಣಕ್ಕೆ ಎಲ್ಲಾ ರೀತಿಯ ಬೆಂಬಲ ಘೋಷಿಸಲಾಗಿದೆ.
ಇನ್ನು ನೀರು ಮತ್ತು ವಿದ್ಯುತ್ ಯೋಜನೆಗಳಲ್ಲಿ ಆಂಧ್ರಪ್ರದೇಶಕ್ಕೆ ವಿಶೇಷ ಅನುದಾನ ನೀಡಲಾಗಿದ್ದು, ಮಿತ್ರಕೂಟಗಳಿಗೆ ಮೋದಿ ಸರ್ಕಾರ ಬಜೆಟ್ನಲ್ಲಿ ಬಂಪರ್ ಕೊಡುಗೆ ನೀಡಿದೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…