ನವದೆಹಲಿ: ಕೇಂದ್ರ ಸರ್ಕಾರ ಕಾರ್ಮಿಕರಿಗೆ ಕನಿಷ್ಠ ವೇತನ ದರಗಳನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ವೇರಿಯೆಬಲ್ ಡಿಯರ್ನೆಸ್ ಅಲೋವೆನ್ಸ್ ಪರಿಷ್ಕರಣೆ ಮೂಲಕ ಕೇಂದ್ರ ಸರ್ಕಾರವು ಕನಿಷ್ಠ ವೇತನ ದರ ಹೆಚ್ಚಳ ಘೋಷಣೆ ಮಾಡಿದ್ದು, ಅಕ್ಟೋಬರ್.1 ರಿಂದ ಜಾರಿಗೆ ಬರಲಿದೆ.
ಇದರಿಂದ ಕಾರ್ಮಿಕರಿಗೆ ವಿಶೇಷವಾಗಿ ಅಸಂಘಟಿತ ವಲಯದಲ್ಲಿರುವವರಿಗೆ ಆರ್ಥಿಕ ನಿರ್ವಹಣೆಗೆ ಸಹಕಾರಿಯಾಗಲಿದೆ.
ಪರಿಷ್ಕೃತ ವೇತನವು ಕಟ್ಟಡ ಕಾರ್ಮಿಕರು, ಲೋಡಿಂಗ್ ಮತ್ತು ಅನ್ಲೋಡಿಂಗ್, ಕಸ ಗುಡಿಸುವುದು, ಸ್ವಚ್ಛತೆ, ಮನೆಗೆಲಸ, ಗಣಿಗಾರಿಕೆ ಮತ್ತು ಕೃಷಿ ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ.
ಕೌಶಲ್ಯ ಮಟ್ಟಕ್ಕೆ ಅನುಗುಣವಾಗಿ ಕನಿಷ್ಠ ವೇತನ ದರ ಹೆಚ್ಚಿಸಲಾಗಿದೆ. ಕೌಶಲ್ಯರಹಿರ ಅರೆ-ಕುಶಲ, ಕೌಶಲ್ಯ ಮತ್ತು ಹೆಚ್ಚು ನುರಿತ ಮತ್ತು ಇಯತರೇ ವರ್ಗಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಿ ವೇತನ ಹೆಚ್ಚಳ ಮಾಡಲಾಗಿದೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…