ನವದೆಹಲಿ: ಕೇಂದ್ರ ಸರ್ಕಾರ ಕಾರ್ಮಿಕರಿಗೆ ಕನಿಷ್ಠ ವೇತನ ದರಗಳನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ವೇರಿಯೆಬಲ್ ಡಿಯರ್ನೆಸ್ ಅಲೋವೆನ್ಸ್ ಪರಿಷ್ಕರಣೆ ಮೂಲಕ ಕೇಂದ್ರ ಸರ್ಕಾರವು ಕನಿಷ್ಠ ವೇತನ ದರ ಹೆಚ್ಚಳ ಘೋಷಣೆ ಮಾಡಿದ್ದು, ಅಕ್ಟೋಬರ್.1 ರಿಂದ ಜಾರಿಗೆ ಬರಲಿದೆ.
ಇದರಿಂದ ಕಾರ್ಮಿಕರಿಗೆ ವಿಶೇಷವಾಗಿ ಅಸಂಘಟಿತ ವಲಯದಲ್ಲಿರುವವರಿಗೆ ಆರ್ಥಿಕ ನಿರ್ವಹಣೆಗೆ ಸಹಕಾರಿಯಾಗಲಿದೆ.
ಪರಿಷ್ಕೃತ ವೇತನವು ಕಟ್ಟಡ ಕಾರ್ಮಿಕರು, ಲೋಡಿಂಗ್ ಮತ್ತು ಅನ್ಲೋಡಿಂಗ್, ಕಸ ಗುಡಿಸುವುದು, ಸ್ವಚ್ಛತೆ, ಮನೆಗೆಲಸ, ಗಣಿಗಾರಿಕೆ ಮತ್ತು ಕೃಷಿ ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ.
ಕೌಶಲ್ಯ ಮಟ್ಟಕ್ಕೆ ಅನುಗುಣವಾಗಿ ಕನಿಷ್ಠ ವೇತನ ದರ ಹೆಚ್ಚಿಸಲಾಗಿದೆ. ಕೌಶಲ್ಯರಹಿರ ಅರೆ-ಕುಶಲ, ಕೌಶಲ್ಯ ಮತ್ತು ಹೆಚ್ಚು ನುರಿತ ಮತ್ತು ಇಯತರೇ ವರ್ಗಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಿ ವೇತನ ಹೆಚ್ಚಳ ಮಾಡಲಾಗಿದೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…