ನವದೆಹಲಿ: ಕೇಂದ್ರ ಸರ್ಕಾರ ಕಾರ್ಮಿಕರಿಗೆ ಕನಿಷ್ಠ ವೇತನ ದರಗಳನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ವೇರಿಯೆಬಲ್ ಡಿಯರ್ನೆಸ್ ಅಲೋವೆನ್ಸ್ ಪರಿಷ್ಕರಣೆ ಮೂಲಕ ಕೇಂದ್ರ ಸರ್ಕಾರವು ಕನಿಷ್ಠ ವೇತನ ದರ ಹೆಚ್ಚಳ ಘೋಷಣೆ ಮಾಡಿದ್ದು, ಅಕ್ಟೋಬರ್.1 ರಿಂದ ಜಾರಿಗೆ ಬರಲಿದೆ.
ಇದರಿಂದ ಕಾರ್ಮಿಕರಿಗೆ ವಿಶೇಷವಾಗಿ ಅಸಂಘಟಿತ ವಲಯದಲ್ಲಿರುವವರಿಗೆ ಆರ್ಥಿಕ ನಿರ್ವಹಣೆಗೆ ಸಹಕಾರಿಯಾಗಲಿದೆ.
ಪರಿಷ್ಕೃತ ವೇತನವು ಕಟ್ಟಡ ಕಾರ್ಮಿಕರು, ಲೋಡಿಂಗ್ ಮತ್ತು ಅನ್ಲೋಡಿಂಗ್, ಕಸ ಗುಡಿಸುವುದು, ಸ್ವಚ್ಛತೆ, ಮನೆಗೆಲಸ, ಗಣಿಗಾರಿಕೆ ಮತ್ತು ಕೃಷಿ ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ.
ಕೌಶಲ್ಯ ಮಟ್ಟಕ್ಕೆ ಅನುಗುಣವಾಗಿ ಕನಿಷ್ಠ ವೇತನ ದರ ಹೆಚ್ಚಿಸಲಾಗಿದೆ. ಕೌಶಲ್ಯರಹಿರ ಅರೆ-ಕುಶಲ, ಕೌಶಲ್ಯ ಮತ್ತು ಹೆಚ್ಚು ನುರಿತ ಮತ್ತು ಇಯತರೇ ವರ್ಗಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಿ ವೇತನ ಹೆಚ್ಚಳ ಮಾಡಲಾಗಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…