ಹೊಸದಿಲ್ಲಿ: ಭಾರತದಾದ್ಯಂತ ರೈಲಿನಲ್ಲಿ ಹೆಚ್ಚಾಗಿ ಪ್ರಯಾಣಿಕರು ಓಡಾಡುವುದು ಸಾಮಾನ್ಯ. ಅದರಲ್ಲೂ ಹಬ್ಬದ ಸಂದರ್ಭಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವುದರಿಂದ ನಿರ್ವಹಣೆಗಾಗಿ ಹೆಚ್ಚಿನ ರೈಲು ವ್ಯವಸ್ಥೆ ಮಾಡಲು ಕೇಂದ್ರ ರೈಲ್ವೆ ಇಲಾಖೆ ತಿರ್ಮಾನಿಸಿದೆ.
ಪ್ರತಿದಿನ 20 ಮಿಲಿಯನ್ ಪ್ರಯಾಣಿಕರು ರೈಲಿನಲ್ಲಿ ಓಡಾಡುತ್ತಾರೆ. ಹಬ್ಬಗಳ ದಿನ ಪ್ರಯಾಣಿಕರ ಸಂಖ್ಯೆ ಇನ್ನೂ ಹೆಚ್ಚಾಗುವುದರಿಂದ ಕೇಂದ್ರ ಸರ್ಕಾರ ಪ್ರಯಾಣಿಕರಿಗೆ ದೀಪಾವಳಿ ಆಫರ್ ನೀಡಿದೆ. ದೀಪಾವಳಿ ಮತ್ತು ಛಾತ್ ಪೂಜೆ ಪ್ರಯುಕ್ತ ದೇಶದ ರೈಲು ಪ್ರಯಾಣಿಕರಿಗೆ ತಮ್ಮ ಊರು ತಲುಪಲು 7000 ವಿಶೇಷ ರೈಲು ವ್ಯವಸ್ಥೆಯನ್ನು ಮಾಡಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ.
ರೈಲ್ವೆ ಅಧಿಕಾರಿಗಳ ಪ್ರಕಾರ ಕಳೆದ ಹಬ್ಬದ ಪ್ರಯುಕ್ತ 4500 ವಿಶೇಷ ರೈಲುಗಳನ್ನು ಓಡಿಸಲಾಗಿತ್ತು. ಈ ವರ್ಷವು ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ 7000 ರೈಲುಗಳನ್ನು ಓಡಿಸಲು ತಿರ್ಮಾನಿಸಲಾಗಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.
ಉತ್ತರ ರೈಲ್ವೆ ಇಲಾಖೆಯ ಪ್ರಕಾರ ಜನರು ತಮ್ಮ ಸ್ಥಳೀಯ ಸ್ಥಳಗಳನ್ನು ತಲುಪಲು ಸುಮಾರು ೩೦೫೦ ವಿಶೇಷ ರೈಲುಗಳ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಮೇರೆಗೆ ಭಾತೀಯ ರೈಲ್ವೆ ,2023ರಲ್ಲಿ ವಿಶೇಷ ರೈಲು ಉತ್ಸವ ಮಾಡಿತ್ತು, ಇದಕ್ಕನುಗುಣವಾಗಿ 1082 ವಿಶೇಷ ರೈಲುಗಳನ್ನು ಓಡಿಸುವ ಮೂಲಕ ಓಟ್ಟು 3050 ರೈಲುಗಳ ಓಡಾಟ ನಡೆಸಿದೆ. ಇದು ಶೇಕಡಾ 181ರಷ್ಟು ಹೆಚ್ಚಳವಾಗಿದೆ.
ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…