ನವದೆಹಲಿ: ಲೋಕಸಭಾ ಚುನಾವಣೆಯ ಜೊತೆ ಜೊತೆಗೆ ನಡೆದ ಅಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ ನೇತೃತ್ವದ ಮೈತ್ರಿಕೂಟ ಭರ್ಜರಿ ಜಯಗಳಿಸಿದೆ. ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರಿಗೆ ತೀವ್ರ ಹಿನ್ನಡೆ ಆಗಿದೆ.
ಆಂಧ್ರಪ್ರದೇಶದಲ್ಲಿ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಮೈತ್ರಿಕೂಟವು ಆಡಳಿತಾರೂಢ ವೈಎಸ್ಆರ್ಪಿಯನ್ನು ಹೀನಾಯವಾಗಿ ಸೋಲಿಸಿದೆ. ಆ ಮೂಲಕ 5 ವರ್ಷಗಳ ನಂತರ ಮತ್ತೆ ಟಿಡಿಪಿ ನೆಲೆ ಕಂಡುಕೊಂಡಿದೆ. ಆದರೆ, ಕಾಂಗ್ರೆಸ್ ಇಲ್ಲಿ ಶೂನ್ಯವಾಗಿದ್ದು, ಇಂಡಿಯಾ ಕೂಟವು ಖಾತೆ ತೆರೆಯದೇ ಇರುವುದು ಆಶ್ಚರ್ಯವಾಗಿದೆ.
175 ಸದಸ್ಯ ಬಲದ ವಿಧಾನಸಭೆಯಲ್ಲಿ 126 ವಿಧಾನಸಭೆಯ ಕ್ಷೇತ್ರಗಳಲ್ಲಿ ಜಯಗಳಿಸಿರುವ ಎನ್ಡಿಎ 126 ಕ್ಷೇತ್ರಗಳು, ವೈಎಸ್ಆಪಿ 26, ಇಂಡಿಯಾ 00. ಇತರರು 15 ಕ್ಷೇತ್ರಗಳನ್ನು ಗೆದ್ದಿದ್ದಾರೆ. ಈ ಪೈಕಿ ಎನ್ಡಿಎ ಮೈತ್ರಿಯ ಪವನ್ ಕಲ್ಯಾಣ್ ಪಕ್ಷ 21 ಸೀಟ್ಗಳನ್ನು ಗೆದ್ದು ಅಧಿಕಾರದ ಗದ್ದುಗೆ ಹಿಡಿಯಲು ಸಜ್ಜಾಗಿದೆ.
ಪ್ರಚಂಡ ಬಹುಮತದೊಂದಿಗೆ ಅಧಿಕಾರದ ಗದ್ದಿಗೆ ಏರಿದೆ. ವೈಎಸ್ ಆರ್ ಸಿಪಿ ಕೇವಲ 22 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಪುಲಿವೆಂದುಲು ಕ್ಷೇತ್ರದಲ್ಲಿ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಗೆಲುವು ಸಾಧಿಸಿದ್ದಾರೆ.
ಮತಗಟ್ಟೆ ಸಮೀಕ್ಷೆಗಳ ಪೈಕಿ ಕೆಲವು ಅತಂತ್ರ ಕೊಟ್ಟಿದ್ದವು. ಚಂದ್ರಬಾಬು ನಾಯ್ಡು ಮತ್ತೊಮ್ಮೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ.
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…