ದೇಶ- ವಿದೇಶ

2028ಕ್ಕೆ ಚಂದ್ರಾಯಾನ 4 ಉಡಾವಣೆ : ಇಸ್ರೋ ಅಧ್ಯಕ್ಷ

ಕೊಲ್ಕತ್ತಾ(ಪಶ್ಚಿಮ ಬಂಗಾಳ) : ನಾವು 2028ಕ್ಕೆ ಚಂದ್ರಯಾನ 4 ಉಡಾವಣೆ ಮಾಡುವ ಗುರಿ ಹೊಂದಿದ್ದೇವೆ ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ಹೇಳಿದರು.

ಇಸ್ರೋ ಪ್ರಸಕ್ತ ಹಣಕಾಸು ವರ್ಷದ ಅಂತ್ಯಕ್ಕೂ ಮೊದಲು ವಾಣಿಜ್ಯ ಸಂವಹನ ಉಪಗ್ರಹ ಮತ್ತು ಬಹು ಪಿಎಸ್‌ಎಲ್‌ವಿ, ಜಿಎಸ್‌ಎಲ್‌ವಿ ರಾಕೆಟ್‌ಗಳ ಮೂಲಕ ಏಳು ಉಪಗ್ರಹಗಳನ್ನು ಉಡಾವಣೆ ಮಾಡುವ ಗುರಿ ಹೊಂದಿದೆ. ಚಂದ್ರನ ಮಾದರಿ ಸಂಗ್ರಹಿಸಿ ತರುವ ಮಿಷನ್ ಆಗಿರುವ ಚಂದ್ರಯಾನ ಅನ್ನು ಸರ್ಕಾರ ಅನುಮೋದಿಸಿದೆ ಮತ್ತು ಇದು ಭಾರತದ ಅತ್ಯಂತ ಸಂಕೀರ್ಣವಾದ ಪ್ರಯತ್ನವಾಗಿದೆ ಎಂದರು.

ಇದನ್ನು ಓದಿ: ಬೆಳ್ಳಂಬೆಳಗ್ಗೆ ನಭಕ್ಕೆ ಜಿಗಿಯಲಿದೆ ಇಸ್ರೋದ 101ನೇ ರಾಕೆಟ್‌

2035ರ ವೇಳೆಗೆ ಪೂರ್ಣಗೊಳಿಸಬೇಕೆಂದುಕೊಂಡಿರುವ ಭಾರತೀಯಬಾಹ್ಯಾಕಾಶ ನಿಲ್ದಾಣದ ಕೆಲಸವನ್ನು ಇಸ್ರೋ ಈಗಾಗಲೇ ಪ್ರಾರಂಭಿಸಿದೆ. ಐದು ವಾಡ್ಯೂಲ್‌ಗಳಲ್ಲಿ ಮೊದಲನೆಯದನ್ನು ೨೦೨೮ರ ವೇಳೆಗೆ ಕಕ್ಷೆಗೆ ಸೇರಿಸಲಾಗುವುದು. ಭಾರತದ ಮೊದಲ ವಾನವ-ಬಾಹ್ಯಾಕಾಶ ಹಾರಾಟದ ಮಿಷನ್ ಗಗನಯಾನಕುರಿತು ಪ್ರತಿಕ್ರಿಯಿಸಿ,
ಮಾನವರಹಿತ ಮಿಷನ್ ಉಡಾವಣೆಯನ್ನು 2027ಕ್ಕೆ ನಡೆಸಲು ನಿರ್ಧರಿಸಲಾಗಿತ್ತು ಮತ್ತು ನಿಗದಿುಂಂತೆ ಅದನ್ನು ನಡೆಸುತ್ತೇವೆ ಎಂದು ನಾರಾಯಣನ್‌ ಹೇಳಿದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

7 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

8 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

9 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

10 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

10 hours ago