ಕೊಲ್ಕತ್ತಾ(ಪಶ್ಚಿಮ ಬಂಗಾಳ) : ನಾವು 2028ಕ್ಕೆ ಚಂದ್ರಯಾನ 4 ಉಡಾವಣೆ ಮಾಡುವ ಗುರಿ ಹೊಂದಿದ್ದೇವೆ ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ಹೇಳಿದರು.
ಇಸ್ರೋ ಪ್ರಸಕ್ತ ಹಣಕಾಸು ವರ್ಷದ ಅಂತ್ಯಕ್ಕೂ ಮೊದಲು ವಾಣಿಜ್ಯ ಸಂವಹನ ಉಪಗ್ರಹ ಮತ್ತು ಬಹು ಪಿಎಸ್ಎಲ್ವಿ, ಜಿಎಸ್ಎಲ್ವಿ ರಾಕೆಟ್ಗಳ ಮೂಲಕ ಏಳು ಉಪಗ್ರಹಗಳನ್ನು ಉಡಾವಣೆ ಮಾಡುವ ಗುರಿ ಹೊಂದಿದೆ. ಚಂದ್ರನ ಮಾದರಿ ಸಂಗ್ರಹಿಸಿ ತರುವ ಮಿಷನ್ ಆಗಿರುವ ಚಂದ್ರಯಾನ ಅನ್ನು ಸರ್ಕಾರ ಅನುಮೋದಿಸಿದೆ ಮತ್ತು ಇದು ಭಾರತದ ಅತ್ಯಂತ ಸಂಕೀರ್ಣವಾದ ಪ್ರಯತ್ನವಾಗಿದೆ ಎಂದರು.
ಇದನ್ನು ಓದಿ: ಬೆಳ್ಳಂಬೆಳಗ್ಗೆ ನಭಕ್ಕೆ ಜಿಗಿಯಲಿದೆ ಇಸ್ರೋದ 101ನೇ ರಾಕೆಟ್
2035ರ ವೇಳೆಗೆ ಪೂರ್ಣಗೊಳಿಸಬೇಕೆಂದುಕೊಂಡಿರುವ ಭಾರತೀಯಬಾಹ್ಯಾಕಾಶ ನಿಲ್ದಾಣದ ಕೆಲಸವನ್ನು ಇಸ್ರೋ ಈಗಾಗಲೇ ಪ್ರಾರಂಭಿಸಿದೆ. ಐದು ವಾಡ್ಯೂಲ್ಗಳಲ್ಲಿ ಮೊದಲನೆಯದನ್ನು ೨೦೨೮ರ ವೇಳೆಗೆ ಕಕ್ಷೆಗೆ ಸೇರಿಸಲಾಗುವುದು. ಭಾರತದ ಮೊದಲ ವಾನವ-ಬಾಹ್ಯಾಕಾಶ ಹಾರಾಟದ ಮಿಷನ್ ಗಗನಯಾನಕುರಿತು ಪ್ರತಿಕ್ರಿಯಿಸಿ,
ಮಾನವರಹಿತ ಮಿಷನ್ ಉಡಾವಣೆಯನ್ನು 2027ಕ್ಕೆ ನಡೆಸಲು ನಿರ್ಧರಿಸಲಾಗಿತ್ತು ಮತ್ತು ನಿಗದಿುಂಂತೆ ಅದನ್ನು ನಡೆಸುತ್ತೇವೆ ಎಂದು ನಾರಾಯಣನ್ ಹೇಳಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…