ದೇಶ- ವಿದೇಶ

2028ಕ್ಕೆ ಚಂದ್ರಾಯಾನ 4 ಉಡಾವಣೆ : ಇಸ್ರೋ ಅಧ್ಯಕ್ಷ

ಕೊಲ್ಕತ್ತಾ(ಪಶ್ಚಿಮ ಬಂಗಾಳ) : ನಾವು 2028ಕ್ಕೆ ಚಂದ್ರಯಾನ 4 ಉಡಾವಣೆ ಮಾಡುವ ಗುರಿ ಹೊಂದಿದ್ದೇವೆ ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ಹೇಳಿದರು.

ಇಸ್ರೋ ಪ್ರಸಕ್ತ ಹಣಕಾಸು ವರ್ಷದ ಅಂತ್ಯಕ್ಕೂ ಮೊದಲು ವಾಣಿಜ್ಯ ಸಂವಹನ ಉಪಗ್ರಹ ಮತ್ತು ಬಹು ಪಿಎಸ್‌ಎಲ್‌ವಿ, ಜಿಎಸ್‌ಎಲ್‌ವಿ ರಾಕೆಟ್‌ಗಳ ಮೂಲಕ ಏಳು ಉಪಗ್ರಹಗಳನ್ನು ಉಡಾವಣೆ ಮಾಡುವ ಗುರಿ ಹೊಂದಿದೆ. ಚಂದ್ರನ ಮಾದರಿ ಸಂಗ್ರಹಿಸಿ ತರುವ ಮಿಷನ್ ಆಗಿರುವ ಚಂದ್ರಯಾನ ಅನ್ನು ಸರ್ಕಾರ ಅನುಮೋದಿಸಿದೆ ಮತ್ತು ಇದು ಭಾರತದ ಅತ್ಯಂತ ಸಂಕೀರ್ಣವಾದ ಪ್ರಯತ್ನವಾಗಿದೆ ಎಂದರು.

ಇದನ್ನು ಓದಿ: ಬೆಳ್ಳಂಬೆಳಗ್ಗೆ ನಭಕ್ಕೆ ಜಿಗಿಯಲಿದೆ ಇಸ್ರೋದ 101ನೇ ರಾಕೆಟ್‌

2035ರ ವೇಳೆಗೆ ಪೂರ್ಣಗೊಳಿಸಬೇಕೆಂದುಕೊಂಡಿರುವ ಭಾರತೀಯಬಾಹ್ಯಾಕಾಶ ನಿಲ್ದಾಣದ ಕೆಲಸವನ್ನು ಇಸ್ರೋ ಈಗಾಗಲೇ ಪ್ರಾರಂಭಿಸಿದೆ. ಐದು ವಾಡ್ಯೂಲ್‌ಗಳಲ್ಲಿ ಮೊದಲನೆಯದನ್ನು ೨೦೨೮ರ ವೇಳೆಗೆ ಕಕ್ಷೆಗೆ ಸೇರಿಸಲಾಗುವುದು. ಭಾರತದ ಮೊದಲ ವಾನವ-ಬಾಹ್ಯಾಕಾಶ ಹಾರಾಟದ ಮಿಷನ್ ಗಗನಯಾನಕುರಿತು ಪ್ರತಿಕ್ರಿಯಿಸಿ,
ಮಾನವರಹಿತ ಮಿಷನ್ ಉಡಾವಣೆಯನ್ನು 2027ಕ್ಕೆ ನಡೆಸಲು ನಿರ್ಧರಿಸಲಾಗಿತ್ತು ಮತ್ತು ನಿಗದಿುಂಂತೆ ಅದನ್ನು ನಡೆಸುತ್ತೇವೆ ಎಂದು ನಾರಾಯಣನ್‌ ಹೇಳಿದರು.

ಆಂದೋಲನ ಡೆಸ್ಕ್

Recent Posts

ತಮಿಳುನಾಡು ಸಿಎಂ ವಿಜಯ್‌ ಸಾಧನೆ ಹೊಗಳಿದ ರಜಿನಿಕಾಂತ್‌

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ‌ ಚನ್ನೈನ ತಮ್ಮ ನಿವಾಸದಲ್ಲಿ…

3 mins ago

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

3 hours ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

4 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

5 hours ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

5 hours ago