ನವದೆಹಲಿ : ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಭಾನುವಾರ ರಾತ್ರಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಅಲ್ಲದೆ ಒಂದು ವಾರದಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ಸ್ಪಷ್ಟತೆ ನೀಡುವಂತೆ ಕುಮಾರಸ್ವಾಮಿ ಬಳಿ ಯೋಗೇಶ್ವರ್ ಕೇಳಿಕೊಂಡಿದ್ದಾರೆ.
ನೀವು ಒಪ್ಪಿದರೆ ನಾನೇ ಅಭ್ಯರ್ಥಿಯಾಗುತ್ತೇನೆ .ಇಲ್ಲವಾದಲ್ಲಿ ನಿಖಿಲ್ ಅಭ್ಯರ್ಥಿಯಾದರೂ ನಾನು ಬೆಂಬಲ ನೀಡುತ್ತೇನೆ. ನೀವೇ ಮುಂದೆ ನಿಂತು ಉಪಚುನಾವಣೆ ನಡೆಸಬೇಕು. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷ ತಯಾರಿ ಆರಂಭಿಸಿದೆ. ಅಭ್ಯರ್ಥಿಯನ್ನು ಬೇಗ ಘೋಷಿಸಿದರೆ ನಾವು ಸಿದ್ಧತೆ ಆರಂಭಿಸಬಹುದು ಎಂದು ಯೋಗೇಶ್ವರ್ ಹೇಳಿದ್ದಾರೆ. ಇದೇ ವೇಳೆ ಕುಮಾರಸ್ವಾಮಿ ಮಾತನಾಡಿ, ಈ ವಾರ ಬೆಂಗಳೂರಿಗೆ ಬರುತ್ತೇನೆ. ಮತ್ತೊಮ್ಮೆ ಚರ್ಚಿಸಿ ನಿರ್ಧರಿಸೋಣ ಎಂದು ಹೇಳಿದ್ದಾರೆ
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…