Landslide Due to Rain in Uttarakhand: Kedarnath Yatra Temporarily Suspended
ಉತ್ತರಾಖಂಡ್: ಇಲ್ಲಿನ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು ಬೆಳಿಗ್ಗೆ ತೆರೆಯಲಾಯಿತು.
ಆರುತಿಂಗಳ ಸುದೀರ್ಘ ಕಾಯುವಿಕೆಯ ನಂತರ ವೈದಿಕ ಮಂತ್ರಘೋಷಗಳೊಂದಿಗೆ ಬಾಬಾ ಕೇದಾರನಾಥ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಭಾರತ ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಈ ಪವಿತ್ರ ಕ್ಷಣಕ್ಕೆ ಸಾಕ್ಷಿಯಾದರು. ಇಡೀ ದೇವಾಲಯದ ಆವರಣ ಜೈ ಶ್ರೀ ಕೇದಾರ್ ಮತ್ತು ಹರ ಹರ ಮಹಾದೇವ ಎಂಬ ನಾಮಸ್ಮರಣೆಯಿಂದ ಮೊಳಗಿತು.
ಈ ವರ್ಷ ಕೇದಾರನಾಥ ದರ್ಶನಕ್ಕಾಗಿ ಈಗಾಗಲೇ 4.50 ಲಕ್ಷಕ್ಕೂ ಹೆಚ್ಚು ಜನರು ನೋಂದಾಯಿಸಿಕೊಂಡಿದ್ದಾರೆ.
ಆನ್ಲೈನ್ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಯಾತ್ರೆಗೆ ಅನುಮತಿ ನೀಡಲಾಗುತ್ತಿದೆ. ಹೆಲಿಕಾಪ್ಟರ್ ಬುಕ್ಕಿಂಗ್ ಮತ್ತು ಟ್ರೆಕ್ಕಿಂಗ್ ನಿಯಮಗಳ ವಿವರಗಳು ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…