ದೇಶ- ವಿದೇಶ

ಕೇಂದ್ರ ಬಜೆಟ್‌ 2024-25: ಈ ಬಾರಿ ಯಾವುದು ಅಗ್ಗ ಯಾವುದು ತುಟ್ಟಿ? ಇಲ್ಲಿದೆ ನೋಡಿ

ನವದೆಹಲಿ: ವಿಕಸಿತ ಭಾರತಕ್ಕೆ ಶಕ್ತಿ ತುಂಬು ಉದ್ದೇಶದಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ 2025ರ ಪೂರ್ವಭಾವಿ ಬಜೆಟ್‌ ಮಂಡಿಸಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮ್‌ ಅವರು ಸತತ 7ನೇ ಬಾರಿಗೆ ದಾಖಲೆಯ ಬಜೆಟ್‌ ಮಂಡಿಸಿ ಗಮನ ಸೆಳೆದರು.

ದೇಶದ ಜನರಿಗೆ ಈ ಬಾರಿಯ ಬಜೆಟ್‌ ಮೇಲೆ ಹೆಚ್ಚಿನ ಕಣ್ಣಾಗಿದ್ದು, ಪ್ರಮುಖವಾಗಿ ಮಧ್ಯಮ ವರ್ಗದ ಕುಟುಂಬಗಳು ಯಾವುದಕ್ಕೆಲ್ಲಾ ಬೆಲೆ ದುಬಾರಿ, ಯಾವುದಕ್ಕೆಲ್ಲಾ ಬೆಲೆ ಅಗ್ಗ ಎಂಬ ಬಗ್ಗೆಯೇ ಹೆಚ್ಚಾಗಿ ಗಮನ ಹರಿಸುತ್ತಾರೆ.

ಜನಸಾಮಾನ್ಯರನ್ನೇ ಗಮನದಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್‌ ಮಂಡಿಸಿರುವ ಸರ್ಕಾರ ಕೆಲವು ಸರಕು ಸೇವೆಗಳಿಗೆ ಬೆಲೆ ಹೆಚ್ಚು ಮಾಡಿದ್ದರೇ, ಇನ್ನು ಕೆಲವುಗಳಿಗೆ ಇಳಿಕೆ ಮಾಡಿದೆ.

ಯಾವೆಲ್ಲಾ ವಸ್ತುಗಳಿಗೆ ಬೆಲೆ ಏರಿಕೆ ಹಾಗೂ ಇಳಿಕೆಯಾಗಿದೆ ಎಂಬ ಬಗೆಗಿನ ಮಾಹಿತಿ ಇಲ್ಲಿದೆ ನೋಡಿ!

ಇವುಗಳೆಲ್ಲಾ ತುಟ್ಟಿ!

* ಆಮದು ಮಾಡಿಕೊಳ್ಳುವ ವಿವಿಧ ರೀತಿಯ ಬಟ್ಟೆ, ವಸ್ತುಗಳ ಮೇಲಿನ ಬೆಲೆ ಏರಿಕೆ
* ಮರು ಬಳಕೆಯಾಗದ ಎಲ್ಲಾ ರೀತಿಯ ಪ್ಲಾಸ್ಟಿಕ್‌ ವಸ್ತುಗಳ ಮೇಲಿನ ಬೆಲೆ ಏರಿಕೆ
* ವಿದ್ಯುತ್‌ ಉಪಕರಣ
* ಪಿವಿಸಿ ಫ್ಲೆಕ್ಸ್‌ ಬ್ಯಾನರ್ಗಳು
* ಸ್ಟೇಟ್‌ ಸ್ಟ್ಯಾಂಪ್‌ ಡ್ಯೂಟಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ
* ಟೆಲಿಕಾಂ ಉಪಕರಣಗಳು

ಇವುಗಳೆಲ್ಲಾ ಅಗ್ಗ!

* ಕ್ಯಾನ್ಸರ್‌ ಔಷಧಗಳ ಮೇಲಿನ ದರ ಇಳಿಕೆ
* ಮೊಬೈಲ್‌ ಫೋನ್‌, ಚಾರ್ಜರ್‌ ಹಾಗೂ ಬಿಡಿ ಭಾಗಗಳು
* ಸೋಲಾರ್‌ ಪ್ಯಾನೆಲ್‌
* ವೈದ್ಯಕೀಯ ಎಕ್ಸ್‌-ರೇ ಯಂತ್ರಗಳು
* ಪಾದರಕ್ಷೆಗಳು
* ಜವಳಿ
* ಚಿನ್ನ, ಬೆಳ್ಳಿ, ಪ್ಲಾಟಿನಂ
* ಟಿವಿ, ವಿದೇಶಿ ಬಟ್ಟೆಗಳು, ಚರ್ಮೋತ್ಪನ್ನಗಳು
* ಮೀನು ಮತ್ತು ಸಿಗಡಿ ಆಹಾರ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

2 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

5 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

6 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

6 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

6 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

7 hours ago