ಜೈಪುರ: ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್ನಲ್ಲಿ ಯೋಧರು ತರಬೇತಿ ಪಡೆಯುವ ಸಂದರ್ಭದಲ್ಲಿ ಟ್ಯಾಂಕರ್ಗೆ ರಾಸಾಯನಿಕ ಭರ್ತಿ ಮಾಡುವಾಗ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಯೋಧರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೈಪುರ ಬಳಿಯಿರುವ ಬಿಕೇನಾರ್ನ ಫೈರಿಂಗ್ ರೇಂಜ್ನಲ್ಲಿ ಇಂದು(ಡಿಸೆಂಬರ್.18) ಯುದ್ಧ ಟ್ಯಾಂಕರ್ಗೆ ರಾಸಾಯನಿಕ ಭರ್ತಿ ಮಾಡುವಾಗ ಚಾರ್ಜರ್ ಸ್ಫೋಟಗೊಂಡು ಈ ಘಟನೆ ಸಂಭವಿಸಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ.
ಈ ಘಟನೆ ಸಂಭವಿಸಿದಾಗ ಇಬ್ಬರು ಯೋಧರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿದ್ದರು.ಆದರೆ ಗಾಯಗೊಂಡ ಇಬ್ಬರು ಯೋಧರು ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ. ಈ ಇಬ್ಬರನ್ನು ಉತ್ತರಪ್ರದೇಶದ ಅಶುತೋಷ್ ಮಿಶ್ರಾ ಹಾಗೂ ರಾಜಸ್ಥಾನ ಮೂಲದ ಜಿತೇಂದ್ರ ಎಂದು ಗುರುತಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಹಿಂದೆಯೂ ತರಬೇತಿ ವೇಳೆ ಇಂತಹ ಸ್ಫೋಟ ಸಂಭವಿಸಿದ್ದು, ಯೋಧರೊಬ್ಬರು ಗಂಭೀರ ಗಾಯಗೊಂಡಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…