ರಾಯಪುರ : ಛತ್ತೀಸಗಢ ರಾಜ್ಯದಲ್ಲಿ ನಕ್ಸಲ್ ಪಿಡುಗನ್ನು ನಿರ್ಮೂಲನೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಭಾನುವಾರ ರಾಯಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ರಾಷ್ಟ್ರಪತಿಯವರ ಬಣ್ಣಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಇಲ್ಲಿನ ನಕ್ಸಲ್ ಪಿಡುಗನ್ನು 2026ರ ಮಾ.31 ರೊಳಗಾಗಿ ನಿರ್ಮೂಲನೆ ಮಾಡಲಾಗುವುದು. ಛತ್ತೀಸಗಢವು ನಕ್ಸಲ್ ಮುಕ್ತವಾದರೆ ಇಡೀ ದೇಶ ನಕ್ಸಲ್ ಹಾವಳಿಯಿಂದ ಮುಕ್ತವಾದಂತಾಗುತ್ತದೆ ಎಂದು ಹೇಳಿದರು.
ಛತ್ತೀಸಗಢದ ಪೊಲೀಸರು ನಕ್ಸಲರ ವಿರುದ್ಧದ ಹೋರಾಟದಲ್ಲಿ ಕಳೆದೊಂದು ವರ್ಷದಿಂದ ಗಮನಾರ್ಹ ಸಾಧನೆ ಮಾಡಿದ್ದಾರೆ. 287 ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿದ್ದು, 1000 ಮಂದಿ ಬಂಧಿತರಾಗಿದ್ದಾರೆ. ನಕ್ಸಲರ ನಾಯಕರು ಸಹ ಶಸ್ತ್ರಾಸ್ತ್ರ ತ್ಯಜಿಸಿದ್ದಾರೆ. ಇದೇ ರೀತಿ ಉಳಿದ ನಕ್ಸಲರು ಹಿಂಸಾಚಾರ ಬಿಟ್ಟು ಮುಖ್ಯವಾಹಿನಿಗೆ ಬರಬೇಕು ಎಂದು ಮನವಿ ಮಾಡಿದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…