ದಂತೇವಾಡ: ಛತ್ತೀಸ್ಗಡದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ನಕ್ಸಲೀಯರ ಮುಖಾಮುಖಿಯಲ್ಲಿ ಜಿಲ್ಲಾ ಭದ್ರತಾ ಪೊಲೀಸ್ ಪಡೆಯ (DRG) ಹೆಡ್ ಕಾನ್ಸ್ಟೇಬಲ್ ಸನ್ನು ಕರಮ್ ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ನಾರಾಯಣಪುರ ಹಾಗೂ ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್ಮದ್ ಅರಣ್ಯದಲ್ಲಿ ಶನಿವಾರ ಸಂಜೆ ಭದ್ರತಾ ಸಿಬ್ಬಂದಿ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಅಧಿಕಾರಿ ಹೇಳಿದ್ದಾರೆ.
ಗುಂಡಿನ ಚಕಮಕಿ ನಿಂತ ನಂತರ ನಾಲ್ವರು ನಕ್ಸಲರ ಶವಗಳು, AK-47 ರೈಫಲ್ ಮತ್ತು ಸ್ವಯಂ ಲೋಡಿಂಗ್ ರೈಫಲ್ (SLR) ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…